ಬ್ರೇಕಿಂಗ್ ನ್ಯೂಸ್
03-11-20 09:09 pm Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 3: ಲವ್ ಜಿಹಾದ್ ವಿರುದ್ಧ ಸೂಕ್ತ ಕಾನೂನು ರೂಪಿಸಲು ರಾಜ್ಯದಲ್ಲೂ ಚಿಂತನೆ ನಡೆದಿದೆ. ರಾಜ್ಯದಲ್ಲಿ ಮದುವೆಗಾಗಿ ಮತಾಂತರ ಆಗುವುದನ್ನು ತಪ್ಪಿಸಲು ಪ್ರತ್ಯೇಕ ಕಾನೂನು ತರುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಸುಳಿವು ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಸಿ.ಟಿ. ರವಿ, ಮದುವೆಗಾಗಿ ಮತಾಂತರ ಆಗುವುದು ತಪ್ಪು ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಉಲ್ಲೇಖಿಸಿದ್ದಲ್ಲದೆ, ಜಿಹಾದಿ ಶಕ್ತಿಗಳು ನಮ್ಮ ಸೋದರಿಯರ ಮಾನ, ಘನತೆಯನ್ನು ಹರಣ ಮಾಡುವುದನ್ನು ನೋಡುತ್ತಾ ಕೂರಲು ಸಾಧ್ಯವಿಲ್ಲ ಎಂದಿದ್ದಾರೆ.
ಯಾರೇ ಆಗಲಿ, ಮತಾಂತರದಂತಹ ಕೃತ್ಯದಲ್ಲಿ ತೊಡಗಿದ್ದು ಕಂಡುಬಂದರೆ ಕಠಿಣ ಕ್ರಮ ಎದುರಿಸಬೇಕಾಗುತ್ತದೆ ಎಂದು ಸಿಟಿ ರವಿ ಹೇಳಿದ್ದಾರೆ. ಈಗಾಗ್ಲೇ ಉತ್ತರ ಪ್ರದೇಶ ಮತ್ತು ಹರಿಯಾಣ ರಾಜ್ಯಗಳು ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ತರುವ ಮುನ್ಸೂಚನೆ ನೀಡಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಆಡಳಿತ ರಾಜ್ಯಗಳಲ್ಲಿ ಇಂಥ ಕಾನೂನು ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
Minister for Kannada and culture, C T Ravi, said that Karnataka will soon pass an anti-religious conversion act.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm