ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm