ಬ್ರೇಕಿಂಗ್ ನ್ಯೂಸ್
15-07-23 04:29 pm HK News Desk ಕರ್ನಾಟಕ
ಹಾಸನ, ಜುಲೈ 15: ಉತ್ತರ ಭಾರತದ ಕಾರ್ಮಿಕರಿಬ್ಬರು ಮಲಗಿದಲ್ಲಿಯೇ ನಿಗೂಢ ರೀತಿಯಲ್ಲಿ ಪ್ರಾಣಬಿಟ್ಟ ಘಟನೆ ಹಾಸನ ತಾಲ್ಲೂಕಿನ ಹನುಮಂತಪುರ ಗ್ರಾಮದಲ್ಲಿ ನಡೆದಿದೆ.
ಕೊಠಡಿಯಲ್ಲಿ ಮಲಗಿದ್ದ ಸ್ಥಳದಲ್ಲೇ ಇಬ್ಬರು ಯುವಕರು ಸಾವು ಕಂಡಿದ್ದಾರೆ. ಉದ್ಯೋಗ ಅರಸಿ ಉತ್ತರ ಪ್ರದೇಶದಿಂದ ಬಂದಿದ್ದ ನಬಾಬ್ (24) ಮತ್ತು ರಾಮ್ಸಂಜೀವನ್ (30) ಎಂಬವರು ಮೃತರು. ಉತ್ತರ ಪ್ರದೇಶದ ನಯನಪುರ್ ಗ್ರಾಮದ ಯುವಕರು ಕೆಲಸ ಅರಸಿ ಹಾಸನಕ್ಕೆ ಬಂದಿದ್ದು ಎರಡು ದಿನ ಕೆಲಸ ಮಾಡಿ ಜ್ವರದಿಂದ ಬಳಲಿ ಕೆಲಸಕ್ಕೆ ರಜೆ ಮಾಡಿದ್ದರು. ಆಸ್ಪತ್ರೆಗೆ ಹೋಗಿ ಬಂದು ಔಷಧಿ ಸೇವಿಸಿ ಮಲಗಿದ್ದವರು ನಿಗೂಢ ಸಾವನ್ನಪ್ಪಿದ್ದಾರೆ.
ಹನುಮಂತಪುರ ಗ್ರಾಮದ ಮಹೇಶ್ ಎಂಬವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ರೂಂ ಪಡೆದು ಯುವಕರು ವಾಸವಿದ್ದರು. ಬುಧವಾರ ರಾತ್ರಿ ಊಟ ಮುಗಿಸಿ ರೂಮಿನಲ್ಲಿ ಮಲಗಿದ್ದ ಇಬ್ಬರು ಯುವಕರು, ಶುಕ್ರವಾರದ ವರೆಗೂ ಕೊಠಡಿ ಬಾಗಿಲು ತೆರೆದಿರಲಿಲ್ಲ. ಹಾಗಾಗಿ ಬಾಗಿಲು ಒಡೆದು ಮನೆಯ ಮಾಲೀಕ ಪರಿಶೀಲನೆ ನಡೆಸಿದ್ದು ಯುವಕರು ತಾವು ಮಲಗಿದ್ದ ಜಾಗದಲ್ಲಿಯೇ ಸಾವನ್ನಪ್ಪಿದ್ದು ಪತ್ತೆಯಾಗಿದೆ. ಇಬ್ಬರ ಮೂಗಿನಲ್ಲು ರಕ್ತ ಬಂದಿದ್ದು ಒಂದೇ ರೀತಿಯ ಸಾವಿಗೇನು ಕಾರಣ ಎಂದು ಪರಿಶೀಲನೆ ಆಗಬೇಕಷ್ಟೆ.
ಕೊಳೆಯಲಾರಂಭಿಸಿದ್ದ ಮೃತದೇಹಗಳನ್ನು ಹಾಸನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹಾಸನ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Hassan two laboures from north found dead as sleeping.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am