ಬ್ರೇಕಿಂಗ್ ನ್ಯೂಸ್
16-07-23 02:48 pm HK News Desk ಕರ್ನಾಟಕ
ಮೈಸೂರು, ಜುಲೈ 16: ಮೈಸೂರಿನ ಟಿ.ನರಸೀಪುರದಲ್ಲಿ ವೇಣು ಗೋಪಾಲ್ ಹತ್ಯೆಗೆ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ರಾಜೀ ಹಿಂದೂ ಎಂಬ ಹೆಸರಲ್ಲಿ ಇನ್ಸ್ ಟಾ ಗ್ರಾಂ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದೆ ತಡ ಕೊಲೆಗಳು ನಡೀತಿದೆ, ಸಿದ್ರಾಮುಲ್ಲ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂ ಕಾರ್ಯಕರ್ತರ ಶಕ್ತಿ ದಮನ ಮಾಡಲು ಈ ಸರ್ಕಾರ ಹೊರಟಿದೆ ಎಂದು ಬರೆಯಲಾಗಿದೆ.


ಇನ್ನೊಂದು ಪೋಸ್ಟ್ ನಲ್ಲಿ ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ನಾವೆಲ್ಲರೂ ಸೇರಿ ಸ್ವಯಂಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ದರಾಮಯ್ಯ ಡ್ಯಾಶ್ ಡ್ಯಾಶ್ ಎಂದು ಕೆಟ್ಟದಾಗಿ ಬರೆಯಲಾಗಿದೆ. ಈ ಬಗ್ಗೆ ಮೈಸೂರು ಸೈಬರ್ ಕ್ರೈಮ್ ಬ್ರಾಂಚ್ ಠಾಣೆಯಲ್ಲಿ ವರುಣ ಹೋಬಳಿಯ ಮೆಲ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
In connection with the murder of Venugopal at T. Narasipur in Mysuru, a police complaint has been lodged against Chief Minister Siddharamaiah for allegedly posting derogatory remarks against him on Instagram.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm