ಬ್ರೇಕಿಂಗ್ ನ್ಯೂಸ್
16-07-23 02:48 pm HK News Desk ಕರ್ನಾಟಕ
ಮೈಸೂರು, ಜುಲೈ 16: ಮೈಸೂರಿನ ಟಿ.ನರಸೀಪುರದಲ್ಲಿ ವೇಣು ಗೋಪಾಲ್ ಹತ್ಯೆಗೆ ಸಂಬಂಧಿಸಿ, ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಇನ್ಟಾಗ್ರಾಂ ನಲ್ಲಿ ಪೋಸ್ಟ್ ಹಾಕಲಾಗಿದ್ದು ಈ ಬಗ್ಗೆ ಪೊಲೀಸ್ ದೂರು ನೀಡಲಾಗಿದೆ.
ರಾಜೀ ಹಿಂದೂ ಎಂಬ ಹೆಸರಲ್ಲಿ ಇನ್ಸ್ ಟಾ ಗ್ರಾಂ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ವೈರಲ್ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಿದ್ದೆ ತಡ ಕೊಲೆಗಳು ನಡೀತಿದೆ, ಸಿದ್ರಾಮುಲ್ಲ ಖಾನ್ ಸರ್ಕಾರದಲ್ಲಿ ಹಿಂದೂಗಳಿಗೆ ಉಳಿಗಾಲವಿಲ್ಲ. ಹಿಂದೂ ಕಾರ್ಯಕರ್ತರ ಶಕ್ತಿ ದಮನ ಮಾಡಲು ಈ ಸರ್ಕಾರ ಹೊರಟಿದೆ ಎಂದು ಬರೆಯಲಾಗಿದೆ.


ಇನ್ನೊಂದು ಪೋಸ್ಟ್ ನಲ್ಲಿ ನಾವೆಲ್ಲ ಒಗ್ಗಟ್ಟಾಗಿ ನಮ್ಮ ಕಾರ್ಯಕರ್ತರ ಬೆನ್ನಿಗೆ ನಿಲ್ಲಬೇಕಿದೆ. ನಾವೆಲ್ಲರೂ ಸೇರಿ ಸ್ವಯಂಪ್ರೇರಿತವಾಗಿ ತಿ.ನರಸೀಪುರದಲ್ಲಿ ಬಂದ್ ಮಾಡೋಣ. ಸಿದ್ದರಾಮಯ್ಯ ಡ್ಯಾಶ್ ಡ್ಯಾಶ್ ಎಂದು ಕೆಟ್ಟದಾಗಿ ಬರೆಯಲಾಗಿದೆ. ಈ ಬಗ್ಗೆ ಮೈಸೂರು ಸೈಬರ್ ಕ್ರೈಮ್ ಬ್ರಾಂಚ್ ಠಾಣೆಯಲ್ಲಿ ವರುಣ ಹೋಬಳಿಯ ಮೆಲ್ಲಹಳ್ಳಿ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ರವಿ ಕುಮಾರ್ ಎಂಬವರು ದೂರು ದಾಖಲಿಸಿದ್ದಾರೆ. ಪೊಲೀಸರು ಎಫ್ಐಆರ್ ದಾಖಲಿಸಿದ್ದು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
In connection with the murder of Venugopal at T. Narasipur in Mysuru, a police complaint has been lodged against Chief Minister Siddharamaiah for allegedly posting derogatory remarks against him on Instagram.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am