ಬ್ರೇಕಿಂಗ್ ನ್ಯೂಸ್
18-07-23 10:31 pm HK News Desk ಕರ್ನಾಟಕ
ಚಿಕ್ಕಮಗಳೂರು, ಜುಲೈ 18: ರಾಜ್ಯ ಸರ್ಕಾರ ಮಹಿಳೆಯರಿಗೆ ಎರಡು ಸಾವಿರ ಕೊಡುವ ಗೃಹಲಕ್ಷ್ಮಿ ಯೋಜನೆಯನ್ನು ಅಧಿಕೃತ ಜಾರಿಗೊಳಿಸುವ ಮೊದಲೇ ನಕಲಿ ಅರ್ಜಿಗಳು ಕಾಣಿಸಿಕೊಂಡಿದ್ದು ಜನರನ್ನು ಯಾಮಾರಿಸುವ ಪ್ರಯತ್ನ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಗೃಹ ಲಕ್ಷ್ಮಿ ಯೋಜನೆ ಪಡೆಯಲೆಂದು ನಕಲಿ ಅರ್ಜಿಗಳನ್ನು ಮಾರಾಟ ಮಾಡಲಾಗುತ್ತಿದೆ. ಈ ರೀತಿಯ ನಕಲಿ ನೋಂದಣಿ ಪತ್ರಗಳು ಜಿಲ್ಲೆಯ ಹಲವೆಡೆ ಕಂಡುಬಂದಿವೆ. ನಕಲಿ ಅರ್ಜಿಗಳನ್ನು 100 ರಿಂದ 200 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಅರ್ಜಿಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆಶಿ, ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಫೋಟೋ ಬಳಸಲಾಗಿದೆ. ನಕಲಿ ಅರ್ಜಿಯನ್ನು ಸಿಎಂ, ಸಚಿವರ ಫೋಟೋ ಬಳಸಿ ಮಾರಾಟ ಮಾಡಿದ್ದಲ್ಲದೆ, ಜನರನ್ನು ಯಾಮಾರಿಸುವ ಯತ್ನ ನಡೆದಿದೆ.


ಚಿಕ್ಕಮಗಳೂರು ಜಿಲ್ಲೆಯ ಹಲವು ಕಡೆಗಳ ಸೈಬರ್ ಸೆಂಟರ್ ಗಳಲ್ಲಿ ನಕಲಿ ಅರ್ಜಿಯ ಹಾವಳಿ ಕಂಡುಬಂದಿದ್ದು ರಾಜ್ಯ ಸರ್ಕಾರ ಅಧಿಕೃತವಾಗಿ ಯೋಜನೆ ಜಾರಿ ಮಾಡುವ ಮೊದಲೇ ಅರ್ಜಿಗಳನ್ನು ಕೊಟ್ಟು ಜನರಿಂದ ಹಣ ವಸೂಲಿ ಮಾಡುತ್ತಿದ್ದಾರೆ. ನಕಲಿ ಅರ್ಜಿಯ ಜಾಲ ಪತ್ತೆ ಮಾಡಬೇಕೆಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಶೃಂಗೇರಿ ತಹಶೀಲ್ದಾರ್ ಹಾಗೂ ಪೊಲೀಸರಿಗೆ ಮನವಿ ಸಲ್ಲಿಸಿದ್ದಾರೆ.
Gruha Lakshmi Scheme fake sale of application, complaint filed at Sringeri.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am