ಬ್ರೇಕಿಂಗ್ ನ್ಯೂಸ್
19-07-23 05:37 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ವಿಧಾನಸಭೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಕಾರಣಕ್ಕಾಗಿ ಬಿಜೆಪಿಯ 10 ಮಂದಿ ಶಾಸಕರನ್ನು ವಿಧಾನಸಭೆ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಲಾಗಿದೆ.
ಬಿಜೆಪಿ ಸದಸ್ಯರಾದ ಡಾ. ಸಿಎನ್ ಅಶ್ವತ್ಥ ನಾರಾಯಣ, ಸುನೀಲ್ ಕುಮಾರ್, ಆರ್ ಅಶೋಕ್, ವೇದವ್ಯಾಸ್ ಕಾಮತ್, ಯಶ್ ಪಾಲ್ ಸುವರ್ಣ, ಭರತ್ ಶೆಟ್ಟಿ, ಉಮನಾಥ್ ಕೋಟ್ಯಾನ್, ಅರವಿಂದ ಬೆಲ್ಲದ, ಧೀರಜ್ ಮುನಿ ರಾಜ್, ಆರಗ ಜ್ಞಾನೇಂದ್ರ ಅವರನ್ನು ಅಮಾನತು ಮಾಡಲಾಗಿದೆ.
ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಹಾಗೂ ನಡಾವಳಿ ನಿಯಮ 348 ಮೇರೆಗೆ ಅಮಾನತು ಮಾಡಲಾಗಿದೆ. ಈ ಪ್ರಸ್ತಾವಕ್ಕೆ ಸ್ಪೀಕರ್ ಖಾದರ್ ಅಂಗೀಕಾರ ನೀಡಿದರು ಹಾಗೂ ಸದಸ್ಯರನ್ನು ಸದನದಿಂದ ಹೊರಗೆ ಹೋಗುವಂತೆ ಸೂಚಿಸಿದರು.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ವಿಪಕ್ಷ ಒಕ್ಕೂಟದ ಸಭೆಗೆ ಆಗಮಿಸಿದ್ದ ನಾಯಕರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳನ್ನು ಬಳಕೆ ಮಾಡಲಾಗಿದೆ ಎಂದು ಬಿಜೆಪಿ ಆರೋಪಿಸಿತ್ತು. ಇದನ್ನು ವಿರೋಧಿಸಿದ ಸದನದಲ್ಲಿ ಧರಣಿ ನಡೆಸಿತ್ತು. ಧರಣಿ ನಡುವೆಯೇ ಮಸೂದೆಗಳನ್ನು ಪಾಸ್ ಮಾಡಲಾಗಿದೆ. ಈ ವೇಳೆ ಭೋಜನ ವಿರಾಮಕ್ಕೆ ಅವಕಾಶ ನೀಡದೆ ಸದನ ಮುಂದುವರಿದ ಹಿನ್ನಲೆಯಲ್ಲಿ ಬಿಜೆಪಿ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಪೀಠದಲ್ಲಿ ಇದ್ದ ಉಪ ಸ್ಪೀಕರ್ ಮೇಲೆ ಬಿಲ್ ಪುತ್ರಿಯನ್ನು ಹರಿದು ಎಸೆದಿದ್ದರು. ಈ ನಿಟ್ಟಿನಲ್ಲಿ ಪೀಠಕ್ಕೆ ಅಗೌರವ ತೋರಿಸಿದ ಕಾರಣಕ್ಕಾಗಿ ಒಂಬತ್ತು ಸದಸ್ಯನ್ನು ಅಮಾನತು ಮಾಡಲಾಗಿದೆ.
ಪೀಠಕ್ಕೆ ಅಗೌರವ ತೋರಿಸುವ ಮೂಲಕ ಕಪ್ಪು ಚುಕ್ಕೆ ;
ಇದೇ ವಿಚಾರವಾಗಿ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ರಾಜಕೀಯ ಅಸ್ತಿತ್ವಕ್ಕಾಗಿ ಗಲಾಟೆ ಮಾಡುವುದು ಸರಿಯಲ್ಲ. ಪೀಠದ ಗೌರವ ಉಳಿಸುವ ಕೆಲಸ ಆಗಬೇಕು. ಸದಸ್ಯರ ಮಾತುಗಳನ್ನು ಕೇಳಲು ನಾವು ಸಿದ್ದ. ಪೀಠಕ್ಕೆ ಅಗೌರವ ತೋರಿಸುವ ಮೂಲಕ ಕಪ್ಪು ಚುಕ್ಕೆ. ಮತದಾರರಿಗೆ ಹೆಮ್ಮೆ ತರುವ ಕೆಲಸ ಮಾಡಬೇಕು. ರಾಜ್ಯದ ಜನರು ನಿಮ್ಮನ್ನು ಸಹಿಸುದಿಲ್ಲ ಎಂದರು.
Karnataka Assembly Session: BJP MLAs Throw Bill Copies On Speaker | ಸ್ಪೀಕರ್ ಪೀಠದತ್ತ ಹಾಳೆ ಹರಿದು ಎಸೆದ ಬಿಜೆಪಿ ಸದಸ್ಯರು.
— Ritam ಕನ್ನಡ (@RitamAppKannada) July 19, 2023
ಬಿಜೆಪಿಯ10 ಶಾಸಕರು ಅಮಾನತು! #Bengaluru #BJP #suspended #MLA #Congress #JDS #KarnatakaAssemblySession #CongressvsBJP #SpeakerUTKhader #Karnataka pic.twitter.com/gh4IW3dCEc
Karnataka Assembly Speaker UT Khader on Wednesday suspended 10 BJP MLAs for "unruly" behavior and “disrespect” to the chair. BJP MLAs C N Ashwath Narayan, V Sunil Kumar, R Ashoka, Vedavyas Kamath, Yashpal Suvarna, Dheeraj Muniraju, Umanath Kotiyan, Aravind Bellad, Araga Jnanendra and Y Bharath Shetty are barred from entering the Assembly in the current session that is expected to end this Friday.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
07-07-25 05:02 pm
Mangalore Correspondent
Mangalore Car Accident, Thumbe: ಹಳೆ ಸ್ವಿಫ್ಟ್...
05-07-25 05:16 pm
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
07-07-25 10:31 pm
Mangalore Correspondent
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm
Moral policing, Puttur, Mangalore Crime: ನೀನು...
07-07-25 12:20 pm