ಬ್ರೇಕಿಂಗ್ ನ್ಯೂಸ್
19-07-23 07:36 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 19: ಬಿಜೆಪಿ ನಾಯಕರ ಧರಣಿಯಿಂದ ವಿಧಾನಸಭೆ ಬುಧವಾರ ರಣರಂಗವಾಗಿ ಬದಲಾಗಿತ್ತು. ಇದೇ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ಥರಾದ ಘಟನೆಯು ನಡೆಯಿತು. ಅಸಭ್ಯ ವರ್ತನೆ ಹಿನ್ನೆಲೆ ಬಿಜೆಪಿಯ 10 ಶಾಸಕರನ್ನು ಸ್ಪೀಕರ್ ಅಮಾನತು ಮಾಡಿದ್ದರಿಂದ ಅಮಾನತುಗೊಂಡ ಶಾಸಕರನ್ನು ಮಾರ್ಷಲ್ಗಳು ಹೊರಹಾಕುತ್ತಿದ್ದಾಗ ಬಸನಗೌಡ ಪಾಟೀಲ್ ಯತ್ನಾಳ್ ಅಸ್ವಸ್ತಗೊಂಡರು.
ಶಾಸಕರನ್ನು ಅಮಾನತು ಮಾಡಿದ ಸ್ಪೀಕರ್ ನಿರ್ಣಯ ಖಂಡಿಸಿ ಬಿಜೆಪಿ ಶಾಸಕರು ಧರಣಿ ಕುಳಿತಿದ್ದರು. ಈ ವೇಳೆ ಮಾರ್ಷಲ್ಗಳು ಅಮಾನತುಗೊಂಡ ಶಾಸಕರನ್ನು ಹೊತ್ತೊಯ್ಯಲು ಪ್ರಯತ್ನಿಸಿದರು. ವಿಧಾನಸೌಧದಲ್ಲಿ ತಳ್ಳಾಟ, ನೂಕಾಟ ನಡೆಯಿತು. ಈ ವೇಳೆ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬಿಪಿ ಹೆಚ್ಚಾಗಿ ಅಸ್ವಸ್ಥರಾದರು. ಬಳಿಕ ಯತ್ನಾಳ್ ಅವರನ್ನು ವೀಲ್ ಚೇರ್ ಮೂಲಕ ಆಂಬುಲೆನ್ಸ್ಗೆ ಸಾಗಿಸಿ ಅಲ್ಲಿಂದ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ವಿಧಾನಸೌಧದಲ್ಲಿ ತಳ್ಳಾಟ ನೂಕಾಟ ನಡೆದು ಪ್ರವೇಶ ದ್ವಾರದ ಬಾಗಿಲಿನ ಗಾಜು ಒಡೆದುಹೋಗಿವೆ.
ಬಿಪಿ ಹಠಾತ್ತನೇ ಹೆಚ್ಚಳ ಆಗಿರುವ ಕಾರಣ ಸುಸ್ತಾಗಿ ಕುಸಿದಿದ್ದಾರೆ. ಅವರಿಗೆ ಶುಗರ್ ಕೂಡ ಇರೋದರಿಂದ ಹೆಚ್ಚಿನ ಕೇರಿಂಗ್ ಅಗತ್ಯವಾಗಿದೆ. ಹೀಗಾಗಿ ಐಸಿಯೂನಲ್ಲಿ ಇಟ್ಟು ಚಿಕಿತ್ಸೆ ಮುಂದುವರೆಸಲಾಗಿದೆ. ಬಸವನಗೌಡ ಪಾಟೀಲ್ ಯತ್ನಾಳ್ ಗೆ ಐಸಿಯೂನಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಶಾಸಕರು ಸ್ಪಷ್ಟಪಡಿಸಿದರು.
ಇತ್ತ ಫೋರ್ಟಿಸ್ ಆಸ್ಪತ್ರೆಯ ಬಳಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಶಾಸಕ ಬಸವನಗೌಡ ಯತ್ನಾಳ್ ಆರೋಗ್ಯದಲ್ಲಿ ಸ್ಥಿರತೆ ಇದೆ. ಫೋರ್ಟಿಸ್ ಆಸ್ಪತ್ರೆಯ ಹಿರಿಯ ವೈದ್ಯರಿಂದ ಯತ್ನಾಳ್ ಆರೋಗ್ಯ ತಪಾಸಣೆ ನಡೆದಿದೆ. ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಸ್ವಲ್ಪ ಬಿಪಿ ಹೆಚ್ಚಳ ಆಗಿದೆ ಅಷ್ಟೇ. ಮಾರ್ಷಲ್ ಗಳ ತಳ್ಳಾಟ ನೂಕಾಟದಲ್ಲಿ ದೈಹಿಕ ಒತ್ತಡ ಬಿದ್ದಿದೆ. ಸದ್ಯಕ್ಕೆ ಯಾವುದೇ ಸಮಸ್ಯೆ ಇಲ್ಲ ಅಂತ ವೈದ್ಯರು ಹೇಳಿದ್ದಾರೆ ಎಂದು ಹೇಳಿದರು.
After the commotion outside the Karnataka Assembly, BJP MLA Basangouda Patil Yatnal experienced a loss of consciousness. He has been promptly transported to the hospital for medical attention.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am