ಬ್ರೇಕಿಂಗ್ ನ್ಯೂಸ್
21-07-23 08:57 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯ ಬಗ್ಗೆ ರಾಜ್ಯ ಕಾಂಗ್ರೆಸ್ ವ್ಯಂಗ್ಯ ಮಾತಿನಿಂದ ತಿವಿದಿದ್ದು ಎರಡು ಪಕ್ಷಗಳ ನಡೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ! ಎಂದು ಟೀಕೆ ಮಾಡಿದೆ.
ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ. ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು. ಇತ್ತ ಜೆಡಿಎಸ್ ಕೋಮುವಾದಿಗಳ ಸಂಘ ಮಾಡಿದ್ದು ಮತಿಗೇಡಿತನ ಎಂದು ಕಾಂಗ್ರೆಸ್ ಹೇಳಿದೆ.
ಹೊಸ ರಾಜಕೀಯ ಸಮ್ಮಿಶ್ರಣವೊಂದು ತಯಾರಾಗುತ್ತಿದೆ. ಈಗ ನಮಗಿರುವ ಪ್ರಶ್ನೆ, ಜೆಡಿಎಸ್ ಕೋಮುವಾದವನ್ನು ಅಳವಡಿಸಿಕೊಳ್ಳುತ್ತದೆಯೇ ಅಥವಾ ಬಿಜೆಪಿ ಜಾತ್ಯತೀತತೆಯನ್ನು ಅಳವಡಿಸಿಕೊಳ್ಳುತ್ತದೆಯೇ?
ರಾಜಕೀಯ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಜೆಡಿಎಸ್ ಕೋಮುವಾದ ಸಿದ್ಧಾಂತಕ್ಕೆ ಬದಲಾಗುತ್ತಿರುವುದು ಕಾಣುತ್ತಿದೆ, ಥೇಟ್. ನಾಗವಲ್ಲಿಯ ತರ!! ಎಂದು ಕಾಂಗ್ರೆಸ್, ಜೆಡಿಎಸ್ ನಡೆಯ ಬಗ್ಗೆ ಟೀಕೆ ಮಾಡಿದೆ.
ಜೆಡಿಎಸ್ ಹಾಗೂ ಬಿಜೆಪಿಯ ಹೊಂದಾಣಿಕೆಯು "ಕುರುಡನ ಹೆಗಲ ಮೇಲೆ ಕುಂಟನ ಸವಾರಿ"ಯಂತಿದೆ!
— Karnataka Congress (@INCKarnataka) July 21, 2023
ಒಬ್ಬರಿಗೆ ನಡೆಯಲಾಗದು, ಮತ್ತೊಬ್ಬರಿಗೆ ಕಣ್ಣು ಕಾಣದು. ಒಟ್ಟಿನಲ್ಲಿ ಈ ಸವಾರಿಯು ದಾರಿ ತಪ್ಪಿ ಪ್ರಪಾತಕ್ಕೆ ಬೀಳುವುದು ನಿಶ್ಚಿತ.
ನಾಯಕತ್ವವಿಲ್ಲದ ಬಿಜೆಪಿ ಜೆಡಿಎಸ್ ನಿಂದ ನಾಯಕತ್ವದ ಎರವಲು ಪಡೆಯಲು ಮುಂದಾಗಿದ್ದು ನಾಚಿಕೆಗೇಡು.
ಇತ್ತ ಜೆಡಿಎಸ್…
Talks of a huge debate regarding the JDS-BJP alliance in the upcoming Lok Sabha elections have been in the news for many days. It is said that JD(S) which had formed an alliance with Congress last time will be friendly with BJP this time. The Karnataka Congress, which tweeted about this issue, compared the JDS party to 'Nagavalli'.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm