ಬ್ರೇಕಿಂಗ್ ನ್ಯೂಸ್
21-07-23 10:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 21: ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ ಗೆ 3 ರೂ. ಏರಿಕೆ ಮಾಡುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ. ತರಕಾರಿ ಬೆಲೆ ಹೆಚ್ಚಳದ ಜೊತೆಗೆ ಹಾಲಿನ ದರವನ್ನೂ ಹೆಚ್ಚಿಸಿದ್ದು ಈ ಮೂಲಕ ಜನಸಾಮಾನ್ಯರಿಗೆ ಸರ್ಕಾರ ಶಾಕ್ ನೀಡಿದೆ.
ಕೆಎಂಎಫ್ ಪ್ರತಿ ಲೀಟರ್ ದರವನ್ನು 5 ರೂ.ನಷ್ಟು ಹೆಚ್ಚಿಸಲು ಪ್ರಸ್ತಾವನೆ ಸಲ್ಲಿಸಿತ್ತು. ಆದರೆ 3 ರೂಪಾಯಿ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದ್ದಾರೆ. ಹೆಚ್ಚಳಗೊಂಡ 3 ರೂ. ಮೊತ್ತ ಹಾಲು ಉತ್ಪಾದಕರಿಗೆ ಹೋಗಬೇಕೆಂದು ಸಿಎಂ ಸೂಚಿಸಿದ್ದಾಗಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಎಲ್ಲ ಭಾಗದ ಹಾಲು ಒಕ್ಕೂಟಗಳು ಹಾಗೂ ಕೆಎಂಎಫ್ ಅಧ್ಯಕ್ಷರ ಜೊತೆಗೆ ಸಭೆ ನಡೆಸಿದ್ದು ಅದರಲ್ಲಿ ಹಾಲು ದರ ಏರಿಕೆಯ ನಿರ್ಧಾರಕ್ಕೆ ಬಂದಿದ್ದಾರೆ.
ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ, ಸಹಕಾರ ಸಚಿವ ಕೆ.ಎನ್. ರಾಜಣ್ಣ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಂ, ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕ ಜಗದೀಶ್, KMF ನಿರ್ದೇಶಕ ಹೆಚ್.ಡಿ.ರೇವಣ್ಣ ಸಭೆಯಲ್ಲಿ ಭಾಗವಹಿಸಿದ್ದರು.
The Karnataka government has hiked the retail price of Nandini milk by Rs 3 per litre. The decision was made after a meeting between a delegation of Karnataka Milk Federation (KMF) led by its chairman Bheema Naik and Chief Minister Siddaramaiah in Bengaluru.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm