ಬ್ರೇಕಿಂಗ್ ನ್ಯೂಸ್
04-11-20 04:37 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ನವೆಂಬರ್ 04 : ಲವ್ ಜಿಹಾದ್ ವಿರುದ್ಧ ರಾಜ್ಯದಲ್ಲಿಯೂ ಕಾನೂನು ರೂಪಿಸುವ ಚಿಂತನೆ ನಡೆದಿರುವಾಗಲೇ, ಸಂಸದೆ ಶೋಭಾ ಕರಂದ್ಲಾಜೆ ಲವ್ ಜಿಹಾದ್ ಭಯೋತ್ಪಾದಕತೆಯ ಮತ್ತೊಂದು ಮುಖ ಎಂದು ವಿಶ್ಲೇಷಿಸಿದ್ದಾರೆ.
ಲವ್ ಜಿಹಾದ್ ಹೆಸರಲ್ಲಿ ವ್ಯವಸ್ಥಿತವಾಗಿ ಷಡ್ಯಂತ್ರವನ್ನು ರೂಪಿಸಲಾಗುತ್ತಿದೆ. ಇದು ಕೇವಲ ಪ್ರೀತಿ, ಪ್ರೇಮ, ಮದುವೆಗೆ ಸೀಮಿತವಾಗಿ ಉಳಿದಿಲ್ಲ. ಲವ್ ಜಿಹಾದ್ ಒಂದು ರೀತಿಯ ಷಡ್ಯಂತ್ರವಾಗಿದೆ. ಭಯೋತ್ಪಾದಕರ ಮತ್ತೊಂದು ಮುಖ ಇದಾಗಿದೆ. ಒಂದು ಕೋಮಿನ ಜನಸಂಖ್ಯೆ ಹೆಚ್ವಿಸುವ ತಂತ್ರ ಇದರಲ್ಲಿ ಅಡಗಿದೆ ಎಂದಿದ್ದಾರೆ.
ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಲವ್ ಜಿಹಾದ್ ಗೆ ಸಂಬಂಧಿಸಿದಂತೆ ಅವರೇ ಮಾತನಾಡಿರುವುದು, ಭಾಷಣ ಮಾಡಿರುವ ಸಂಗತಿ ಬೆಳಕಿಗೆ ಬರುತ್ತಿವೆ. ಓವೈಸಿಯಂಥ ಕೋಮುವಾದಿಗಳು ನಿರಾತಂಕವಾಗಿ ಬಹಿರಂಗವಾಗಿ ಮಾತನಾಡುತ್ತಿದ್ದಾರೆ. ಇದು ಆತಂಕ ತರುವ ವಿಷಯವೂ ಹೌದು ಎಂದು ಹೇಳಿದರು.
ಉಡುಪಿಯಲ್ಲಿ 17 ವರ್ಷದ ಯುವತಿಯೊಂದಿಗೆ ಯುವಕ ನಾಪತ್ತೆಯಾಗಿದ್ದಾನೆ. ಇದೂ ಒಂದು ಷಡ್ಯಂತ್ರ. ಚಿಕ್ಕ ಹೆಣ್ಣು ಮಕ್ಕಳಿಗೆ ಹಣದ ಆಮಿಷ ತೋರಿಸಿ ಸಮಾಜವನ್ನು ಈ ರೀತಿ ಪರಿವರ್ತಿಸುವ ಹುನ್ನಾರ ಸದ್ದಿಲ್ಲದೇ ನಡೆಯುತ್ತಿದೆ ಎಂದು ದೂರಿದ್ದಾರೆ.
Love Jihad is another face of Terrorism slammed MP Shobha Karandlaje during her visit to Chikmagalur here on Nov 4 Wednesday, 2020
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm