ಬ್ರೇಕಿಂಗ್ ನ್ಯೂಸ್
25-07-23 05:15 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಸಿಂಗಾಪುರದಲ್ಲಿ ಸರ್ಕಾರವನ್ನು ಉರುಳಿಸಲು ಷಡ್ಯಂತ್ರ ನಡೆದಿರುವ ಬಗ್ಗೆ ನನಗೆ ಗೊತ್ತಿಲ್ಲ. ಹೇಳಿಕೆ ನೀಡಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಹಾವೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರ ಬರುತ್ತದೆ ಎಂದು ಬಿಜೆಪಿಯವರು ಟ್ರೋಲ್ ಮಾಡಿರುವ ಬಗ್ಗೆ ಉತ್ತರಿಸಿ, ಈಗ ಮಳೆಯಾಗುತ್ತಿಲ್ಲವೇ ಎಂದು ಪ್ರಶ್ನಿಸಿದರು. ಈ ಮೂಢ ನಂಬಿಕೆಗಳಲ್ಲಿ ಹಾಗೂ ಮೌಢ್ಯಗಳಲ್ಲಿ ನನಗೆ ನಂಬಿಕೆ ಇಲ್ಲ. ಬಿಜೆಪಿ ಅಧಿಕಾರದ ಅವಧಿಯಲ್ಲಿ ಪ್ರವಾಹ ಬಂದು ಒಂದು ಲಕ್ಷ ಮನೆಗಳು ಬಿದ್ದುಹೋಗಿದ್ದವು. ಪ್ರವಾಹ ಉಂಟಾಗುವುದು ಹಾಗೂ ಮಳೆ ಕೊರತೆಯಾಗುವುದು ಸ್ವಾಭಾವಿಕ. ಈಗ ಹವಾಮಾನ ಬದಲಾವಣೆ ಇದೆ. ಮುಂಗಾರು ಜೂನ್ ತಿಂಗಳಲ್ಲಿ ಪ್ರಾರಂಭವಾಗುವುದು ಜುಲೈನಲ್ಲಿ ಆಗುತ್ತಿದೆ. ಜಗತ್ತಿನ ಎಲ್ಲೆಡೆ ಹವಾಮಾನ ಬದಲಾವಣೆಯಾಗುತ್ತಿದೆ ಎಂದರು.


ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಒಂದಾಗುತ್ತಿರುವ ಬಗ್ಗೆ ನನಗೆ ತಿಳಿದಿಲ್ಲ. ಮಾತುಕತೆ ನಡೆಸುತ್ತಿದ್ದಾರೆ. ಅವರು ಒಂದಾದರೆ ನಮಗೇನೂ ಭಯವಿಲ್ಲ. ನಾವು 15- 20 ಸ್ಥಾನಗಳನ್ನು ಗೆದ್ದೇ ಗೆಲ್ಲುತ್ತೇವೆ. ಅವರು ಒಂದಾದರೂ, ಒಂದಾಗದೇ ಇದ್ದರು ಗೆಲ್ಲುತ್ತೇವೆ ಎಂದರು.
I am not aware of the conspiracy to topple the government in Singapore. Chief Minister Siddaramaiah said, "Ask DK Shivakumar for his statement.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am