ಬ್ರೇಕಿಂಗ್ ನ್ಯೂಸ್
02-08-23 02:14 pm HK News Desk ಕರ್ನಾಟಕ
ಕಾರವಾರ, ಆಗಸ್ಟ್ 1: ಮೊಬೈಲ್ ಚಾರ್ಜಿಂಗ್ ವೈರ್ ನಿಂದ ವಿದ್ಯುತ್ ಸ್ಪರ್ಶಗೊಂಡು 8 ತಿಂಗಳ ಕಂದಮ್ಮ ಮೃತಪಟ್ಟ ದುರ್ಘಟನೆ ಕಾರವಾರ ತಾಲೂಕಿನ ಸಿದ್ಧರ ಗ್ರಾಮದಲ್ಲಿ ಬುಧವಾರ ನಡೆದಿದೆ.
ಸಿದ್ಧರ ಗ್ರಾಮದ ಸಂತೋಷ ಕಲ್ಗುಟಕರ್ ಹಾಗೂ ಸಂಜನಾ ದಂಪತಿಗಳ ಎಂಟು ತಿಂಗಳ ಮಗುವೇ ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಕೊನೆಯುಸಿರೆಳೆದಿದೆ.
ಪೋಷಕರು ಮೊಬೈಲ್ ಚಾಜ್೯ ಹಾಕಿ ಆಫ್ ಮಾಡದೆ ಬಿಟ್ಟಿದ್ದರು ಎನ್ನಲಾಗಿದೆ. ಮಗು ಆಟವಾಡುತ್ತಾ ಮೊಬೈಲ್ ಚಾಜ್೯ರ್ ವೈರ್ ಅನ್ನು ಬಾಯಲ್ಲಿಟ್ಟುಕೊಂಡಿದೆ ಕಾರಣ ಈ ಘಟನೆ ನಡೆದು ಹೋಗಿದೆ. ಆಸ್ಪತ್ರೆಗೆ ಮಗುವನ್ನು ಕರೆತಂದರಾದರೂ, ವೈದ್ಯರ ಪ್ರಯತ್ನ ಯಶ ಕಾಣಲಿಲ್ಲ.
ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಗುವನ್ನು ಕಳೆದುಕೊಂಡ ಮನೆಯವರ ಆಕ್ರಂದನ ಮುಗಿಲು ಮುಟ್ಟಿದೆ.
Karwar 8 month old baby dies after current shock from Mobile Charger while playing. Baby is said to have accidentally touched the wire in its mouth as the switch was turned on.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 07:31 pm
HK News Desk
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm