ಬ್ರೇಕಿಂಗ್ ನ್ಯೂಸ್
02-08-23 11:05 pm HK News Desk ಕರ್ನಾಟಕ
ಕೊಪ್ಪಳ, ಆಗಸ್ಟ್ 2: ದೇವೇಗೌಡರು, ಎಸ್.ಆರ್ ಬೊಮ್ಮಾಯಿ ಮುಖ್ಯಮಂತ್ರಿ ಆಗಿದ್ದಾಗ ಮಿನಿಸ್ಟರ್ ಆಗಿದ್ದವನು ನಾನು. ಆಗ ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೋದು ಅವನ ಹಣೆ ಬರಹದಲ್ಲಿ ಬರೆದಿತ್ತು. ಮುಖ್ಯಮಂತ್ರಿ ಆಗಿಬಿಟ್ಟ. ಯಾರೋ ಕಟ್ಟಿದ ಪಕ್ಷದಲ್ಲಿ ಇನ್ಯಾರೋ ಪದವಿ ಪಡೆಯುತ್ತಾರೆ ಎಂದು ಕಾಂಗ್ರೆಸ್ ಹಿರಿಯ ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ಹೇಳಿಕೊಂಡಿದ್ದಾರೆ.

ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದಲ್ಲಿ ಬುಧವಾರ ಆಯೋಜಿಸಿದ್ದ ಸಾರ್ವಜನಿಕರ ಸಭೆಯಲ್ಲಿ ಈ ಮಾತುಗಳನ್ನು ಹೇಳಿದ್ದಾರೆ. ನೀವು ಮಂತ್ರಿ ಆಗೋದು ಯಾವಾಗ ಎಂಬ ಕಾರ್ಯಕರ್ತರ ಪ್ರಶ್ನೆಗೆ ಶಾಸಕರು ಈ ರೀತಿ ಪ್ರತಿಕ್ರಿಯೆ ನೀಡಿದರು. ನೀವು ದುಃಖ ಪಡುವ ಅಗತ್ಯವಿಲ್ಲ. ಒಮ್ಮೊಮ್ಮೆ ಮಂತ್ರಿ ಆಗೋದಕ್ಕೆ ಆಗುವುದಿಲ್ಲ. ಅದಕ್ಕೆ ಹಣೆ ಬರಹವೂ ಬೇಕಾಗತ್ತೆ. ಸಿದ್ದರಾಮಯ್ಯ ಕಾಂಗ್ರೆಸ್ಗೆ ಬಂದು ಎರಡು ಬಾರಿ ಸಿಎಂ ಆಗಿದ್ದಾರೆ. ಇದನ್ನು ನೋಡಿ ಕಾಂಗ್ರೆಸ್ನ ಹಳೆ ಮಂದಿ ಏನಂತಿರಬಹುದು? ಇದೆಲ್ಲಾ ಮನುಷ್ಯನ ಅದೃಷ್ಟ. ಹೇಳಕ್ಕೆ ಆಗೋದಿಲ್ಲ. ಎಲ್.ಕೆ.ಅಡ್ವಾಣಿ ಕಟ್ಟಿದ್ದ ಬಿಜೆಪಿಯಲ್ಲಿ ಮೋದಿ ಪ್ರಧಾನ ಮಂತ್ರಿ ಆಗ್ಬಿಟ್ಟ ಎಂದು ಕಾಂಗ್ರೆಸ್, ಬಿಜೆಪಿ ನಾಯಕರ ಬಗ್ಗೆ ಕಾಲೆಳೆದರು.
ನನ್ನ ಹಿಂದೆ ಓಡಾಡಿದವರೆಲ್ಲಾ ಮಂತ್ರಿ ಆಗಿದ್ದಾರೆ. ಅವರ ಅಪ್ಪಂದಿರ ಜತೆ ನಾನು ಕೆಲಸ ಮಾಡಿದವನು. ಇವರು, ಈಗ ನಮ್ಮ ಮುಂದೆ ಧಿಮಾಕು ಮಾಡ್ಕೊಂಡು ಓಡಾಡುತ್ತಿದ್ದಾರೆ. ದೇವೇಗೌಡರ ಕ್ಯಾಬಿನೆಟ್ನಲ್ಲಿ ನಾನು ಮಿನಿಸ್ಟರ್ ಆಗಿದ್ದವನು. ಈ ಕುಮಾರಸ್ವಾಮಿ ನನ್ನ ಪಕ್ಕ ನಿಲ್ಲೋದಕ್ಕೂ ಹೆದರುತ್ತಿದ್ದ. ಏನ್ ಮಾಡೊದು ಅವನ ಹಣೆ ಬರಹದಲ್ಲಿ ಬರೆದಿತ್ತು. ಮುಖ್ಯಮಂತ್ರಿ ಆಗಿಬಿಟ್ಟ ಎಂದು ಹೇಳಿದ್ದಾರೆ.
I was a minister in Deve Gowda's cabinet. This Kumaraswamy was afraid to stand beside me. Senior Congress MLA Basavaraja Rayareddy said that what he did was written on his forehead, he became the Chief Minister.The MLA responded to the activists' question when you will become a minister in a public meeting organized at Talakal village of Yalaburga taluk on Wednesday.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm