ಬ್ರೇಕಿಂಗ್ ನ್ಯೂಸ್
03-08-23 11:20 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 3: ಬೆಂಗಳೂರು ನಗರದ 28 ವಿಧಾನಸಭಾ ಕ್ಷೇತ್ರಗಳ ಕಂದಾಯ ಇಲಾಖೆ ವ್ಯಾಪ್ತಿಯ ಆರ್ ಒ, ಎಆರ್ ಒ, ಎಡಿಟಿಪಿ ಸೇರಿ ಸುಮಾರು 45 ಕಚೇರಿಗಳ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ ಮಾಡಿದೆ.
ಆರ್ಪಿಸಿ ಲೇಔಟ್, ಬ್ಯಾಟರಾಯನಪುರ, ಮಲ್ಲೇಶ್ವರಂನ ಕಂದಾಯ ಕಚೇರಿ, ಟೌನ್ ಪ್ಲಾನಿಂಗ್ ಕಚೇರಿ, ಯಟಿಲಿಟಿ ಬಿಲ್ಡಿಂಗ್ನಲ್ಲಿರುವ ಕಂದಾಯ ಕಚೇರಿ ಸೇರಿ ಒಟ್ಟು 45 ಕಡೆ ದಿಢೀರ್ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು, ಅಧಿಕಾರಿಗಳು, ಸಿಬ್ಬಂದಿಯನ್ನು ಕಚೇರಿಯಲ್ಲಿಯೇ ಇರಿಸಿಕೊಂಡು ಶೋಧ ಕಾರ್ಯ ನಡೆಸಿದ್ದಾರೆ.
ಖುದ್ದು ಲೋಕಾಯುಕ್ತ ನ್ಯಾಯಮೂರ್ತಿ ಬಿಎಸ್ ಪಾಟೀಲ್ ದಾಳಿ ನೇತೃತ್ವ ವಹಿಸಿದ್ದಾರೆ. ವಿಜಯನಗರ, ರಾಜಾಜಿನಗರ ಕಂದಾಯ ಕಚೇರಿಯಲ್ಲಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಿದ ಪ್ರತಿಯೊಬ್ಬರಿಗೂ ಖುದ್ದಾಗಿ ಕರೆ ಮಾಡಿ ಬಿಬಿಎಂಪಿ ಅಧಿಕಾರಿಗಳು ಲಂಚ ಕೇಳಿದ್ರಾ ಎಂದು ಕೇಳಿದ್ದಾರೆ. ನಿಮ್ಮ ಆಫೀಸ್ಗಳ ಮುಂದೆ ಬಂದು ನಿಂತ್ರೆ ರಕ್ತ ಹೀರುತ್ತಿದ್ದಾರೆ ಅಂತಾ ಜನ ಹೇಳ್ತಿದ್ದಾರೆ. ಇದಕ್ಕೆ ಏನಂತೀರಾ? ಎಂದು ಗರಂ ಆಗಿ ಪ್ರಶ್ನಿಸಿದ್ದಾರೆ. ತಪ್ಪುಗಳನ್ನು ತೋರಿಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
Lokayukta sleuths caught a Bruhat Bengaluru Mahanagara Palike (BBMP) Revenue Inspector and his two assistants red-handed while accepting a bribe of ₹1 lakh for an official favour.The accused Rajgopal, Revenue Inspector, Raghavendra, First Division Assistant, and Suresh, data entry operator, were working at the Karisandra BBMP office in Banashankari.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm