ಬ್ರೇಕಿಂಗ್ ನ್ಯೂಸ್
07-08-23 11:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನ ಪರಿಷತ್ ನಾಮನಿರ್ದೇಶನ ಮಾಡುವಾಗ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಬೇಕು, ಅವಕಾಶ ಪಡೆದವರಿಗೆ ಪುನಃ ಅವಕಾಶ ಕೊಡಬಾರದೆಂದು ದನಿ ಎತ್ತಿದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸಿದ್ದಾರೆ.
ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ನಡೆದಿದ್ದು, ಉಮಾಶ್ರೀ, ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಹೆಸರು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಹಿರಿಯ ಮುಖಂಡ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಹೆಸರೂ ಪರಿಷತ್ ಸದಸ್ಯತ್ವಕ್ಕೆ ಅಂತಿಮ ಆಗಿತ್ತು. ಪಕ್ಷದ ಕೆಲವು ಮುಖಂಡರನ್ನು ಇದು ಕೆರಳಿಸಿತ್ತು.
ಸೋಮವಾರ ಪಕ್ಷದ ಕಚೇರಿ ಬಳಿಯ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಸಭೆಗೆ ಕಾರ್ಯಕರ್ತರು ತೆರಳದಂತೆ ತಡೆಯುವ ಪ್ರಯತ್ನವೂ ನಡೆದಿತ್ತು. ಈ ನಡುವೆಯೂ 25ಕ್ಕೂ ಹೆಚ್ಚು ಮಂದಿ ಒಟ್ಟುಗೂಡಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರನ್ನೆಲ್ಲ ಡಿ.ಕೆ.ಶಿವಕುಮಾರ್ ಕರೆದು ಸಮಾಧಾನ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ನೋವಾಗದಂತೆ ನೋಡಿಕೊಳ್ಳಲಾಗುವುದು. ಅವಕಾಶದ ಅಪೇಕ್ಷಿತರು ಅರ್ಜಿ ಕೊಟ್ಟರೆ ನಿಗಮ ಮಂಡಳಿ ನೇಮಕದಲ್ಲಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
KPCC President DK Shivakumar has persuaded the leaders who have raised their voices that while making nominations to the Legislative Council, the workers who have worked for the party should be considered and those who have been given a chance should not be given another chance.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
07-07-25 03:30 pm
Mangalore Correspondent
Moral policing, Puttur, Mangalore Crime: ನೀನು...
07-07-25 12:20 pm
Tamilnadu Lock up death, Kannada News: ತಮಿಳುನ...
06-07-25 10:52 pm
Mangalore Foreign Job Scam, Hireglow Elegant,...
06-07-25 04:14 pm
Pregnant Woman Murder, Chamarajanagar: ಗರ್ಭಿಣ...
06-07-25 01:23 pm