ಬ್ರೇಕಿಂಗ್ ನ್ಯೂಸ್
07-08-23 11:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ವಿಧಾನ ಪರಿಷತ್ ನಾಮನಿರ್ದೇಶನ ಮಾಡುವಾಗ ಪಕ್ಷಕ್ಕೆ ದುಡಿದ ಕಾರ್ಯಕರ್ತರನ್ನು ಪರಿಗಣಿಸಬೇಕು, ಅವಕಾಶ ಪಡೆದವರಿಗೆ ಪುನಃ ಅವಕಾಶ ಕೊಡಬಾರದೆಂದು ದನಿ ಎತ್ತಿದ ಮುಖಂಡರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮನವೊಲಿಸಿದ್ದಾರೆ.
ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ನಡೆದಿದ್ದು, ಉಮಾಶ್ರೀ, ಎಂ.ಆರ್.ಸೀತಾರಾಮ್, ಸುಧಾಮ್ ದಾಸ್ ಹೆಸರು ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದೆ. ಈ ನಡುವೆ ಹಿರಿಯ ಮುಖಂಡ ರೆಹಮಾನ್ ಖಾನ್ ಪುತ್ರ ಮನ್ಸೂರ್ ಖಾನ್ ಹೆಸರೂ ಪರಿಷತ್ ಸದಸ್ಯತ್ವಕ್ಕೆ ಅಂತಿಮ ಆಗಿತ್ತು. ಪಕ್ಷದ ಕೆಲವು ಮುಖಂಡರನ್ನು ಇದು ಕೆರಳಿಸಿತ್ತು.
ಸೋಮವಾರ ಪಕ್ಷದ ಕಚೇರಿ ಬಳಿಯ ಸಭಾಂಗಣದಲ್ಲಿ ಸಭೆ ಕರೆದಿದ್ದರು. ಸಭೆಗೆ ಕಾರ್ಯಕರ್ತರು ತೆರಳದಂತೆ ತಡೆಯುವ ಪ್ರಯತ್ನವೂ ನಡೆದಿತ್ತು. ಈ ನಡುವೆಯೂ 25ಕ್ಕೂ ಹೆಚ್ಚು ಮಂದಿ ಒಟ್ಟುಗೂಡಿ ಚರ್ಚೆ ನಡೆಸಿದ್ದಾರೆ. ಬಳಿಕ ಅವರನ್ನೆಲ್ಲ ಡಿ.ಕೆ.ಶಿವಕುಮಾರ್ ಕರೆದು ಸಮಾಧಾನ ಮಾಡಿದ್ದಾರೆ.
ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ, ನೋವಾಗದಂತೆ ನೋಡಿಕೊಳ್ಳಲಾಗುವುದು. ಅವಕಾಶದ ಅಪೇಕ್ಷಿತರು ಅರ್ಜಿ ಕೊಟ್ಟರೆ ನಿಗಮ ಮಂಡಳಿ ನೇಮಕದಲ್ಲಿ ಪರಿಗಣಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.
KPCC President DK Shivakumar has persuaded the leaders who have raised their voices that while making nominations to the Legislative Council, the workers who have worked for the party should be considered and those who have been given a chance should not be given another chance.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm