ಬ್ರೇಕಿಂಗ್ ನ್ಯೂಸ್
08-08-23 01:44 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 8: ಬೆಂಗಳೂರಿನಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಅಕ್ರಮವಾಗಿ ನೆಲೆಸಿದ್ದ ಮೂವರು ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಗ್ಗೆ ಪ್ರಕರಣವೊಂದರ ತನಿಖೆಗೆ ಆಗಮಿಸಿದ್ದ ಎನ್ ಐಎ ಅಧಿಕಾರಿಗಳು ಬೆಳ್ಳಂದೂರು ಭಾಗದಲ್ಲಿ ಪರಿಶೀಲನೆ ವೇಳೆ ಮೂವರು ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಖಲೀಲ್, ಅಬ್ದುಲ್, ಮೊಹಮ್ಮದ್ ಜಾಹಿದ್ ಎಂದು ಗುರುತಿಸಲಾಗಿದೆ.
ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ. ಎನ್ ಐಎ ಅಧಿಕಾರಿಗಳು ಆರೋಪಿಗಳನ್ನು ಬೆಳ್ಳಂದೂರು ಪೊಲೀಸರಿಗೆ ಅಕ್ರಮ ವಲಸಿಗರನ್ನು ಒಪ್ಪಿಸಿದ್ದಾರೆ. ಅಕ್ರಮವಾಗಿ ಉಳಿದುಕೊಂಡ ಬಗ್ಗೆ ಪೊಲೀಸರು ವಿಚಾರಣೆ ನಡೆಸಿದ್ದಾರೆ.
NIA raid in Bangalore, Bangladeshi refugees taken to custody.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am