ಬ್ರೇಕಿಂಗ್ ನ್ಯೂಸ್
11-08-23 07:34 pm HK News Desk ಕರ್ನಾಟಕ
ರಾಯಚೂರು, ಆಗಸ್ಟ್ 11: ಯಾವುದೇ ಕಾಯಿಲೆಯಿಲ್ಲದೇ ಆರೋಗ್ಯವಾಗಿದ್ದ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ ನಡೆದಿದೆ.
ಬಸನಗೌಡ (34) ಹೃದಯಾಘಾತದಿಂದ ಮೃತಪಟ್ಟ ಪೊಲೀಸ್ ಸಿಬ್ಬಂದಿ. ಇವರು ಜಿಲ್ಲೆಯ ಮಸ್ಕಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಮಸ್ಕಿ ಠಾಣೆಯಲ್ಲಿ ರೈಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಸನಗೌಡ ಕೆಲಸ ಮುಗಿಸಿಕೊಂಡು ಮನೆಗೆ ಬಂದಾಗ ರಾತ್ರಿ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದ್ದು, ಮಲಗಿದಲ್ಲಿಯೇ ಸಾವನ್ನಪ್ಪಿದ್ದಾರೆ.
ಮೂಲತಃ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಆಗೋಲಿ ಗ್ರಾಮದ ನಿವಾಸಿಯಾದ ಬಸನಗೌಡ ಅವರ ಸಾವಿಗೆ ರಾಯಚೂರು ಜಿಲ್ಲಾ ಪೊಲೀಸ್ ಇಲಾಖೆ ಸಂತಾಪ ಸೂಚಿಸಿದೆ. ಬಿಪಿ, ಶುಗರ್, ಹೃದಯ ಸಂಬಂಧಿ ಖಾಯಿಲೆ ಇಲ್ಲದೇ ಆರೋಗ್ಯವಾಗಿದ್ದ ಬಸನಗೌಡ ಏಕಾಏಕಿ ಸಾವನ್ನಪ್ಪಿದ್ದಾರೆ.
There has been an increase in the incidents of death due to sudden heart attack. This matter is being discussed as to why young children and adults are mostly dying due to heart attack? Now a police constable from Karnataka has died due to heart attack. Constable Basanagowda (34) of Maski police station in Raichur district died of a heart attack while sleeping.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am