ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm