ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm