ಬ್ರೇಕಿಂಗ್ ನ್ಯೂಸ್
06-11-20 05:16 pm Headline Karnataka News Network ಕರ್ನಾಟಕ
ಮಡಿಕೇರಿ, ನವೆಂಬರ್ 06: ಕೊಡಗು, ಮೈಸೂರು ಮತ್ತು ಕೇರಳ ರಾಜ್ಯದ ಗಡಿಭಾಗದ ಅರಣ್ಯದಲ್ಲಿ ನಕ್ಸಲ್ ಚಲನವಲನ ಇರುವುದರಿಂದ ಎಎನ್ಎಫ್ ಪಡೆ ಕಟ್ಟೆಚ್ಚರ ವಹಿಸಿದ್ದು ಕೂಂಬಿಂಗ್ ಆರಂಭಿಸಿದೆ.
ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಿಯೋಜಿಸಲಾಗಿದ್ದ ನಕ್ಸಲ್ ನಿಗ್ರಹ ದಳವನ್ನು ಕೊಡಗು ಗಡಿಭಾಗಕ್ಕೆ ತರಿಸಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ಕೊಡಗಿನ ಕುಟ್ಟ, ಮಾಕುಟ್ಟ, ನಾಪೋಕ್ಲು ಬಳಿಯ ಬೆಟ್ಟ ಶ್ರೇಣಿಗಳಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.

ಕೆಲ ದಿನದ ಹಿಂದೆ ಕೇರಳದ ವಯನಾಡು ಭಾಗದಲ್ಲಿ ನಕ್ಸಲ್ ಎನ್ಕೌಂಟರ್ ಆಗಿತ್ತು. ಘಟನೆ ಬಳಿಕ ಕೊಡಗಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಅಲ್ಲಿಂದ ತಪ್ಪಿಸಿಕೊಂಡು ಬಂದಿರುವ ನಕ್ಸಲರು ಕೊಡಗಿನ ಅರಣ್ಯ ಭಾಗಕ್ಕೆ ಬರಬಹುದು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಎನ್ಎಫ್ ಪಡೆ ಕಾರ್ಯಾಚರಣೆ ಆರಂಭಿಸಿದೆ.
ಇಂದು ಮಡಿಕೇರಿಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೂಂಬಿಂಗ್ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ಸಭೆಯಲ್ಲಿ ದಕ್ಷಿಣ ವಲಯ ಐಜಿಪಿ ವಿಪುಲ್ ಕುಮಾರ್, ಕೊಡಗು ಎಸ್ಪಿ ಕ್ಷಮಾ ಮಿಶ್ರ, ಸೇರಿದಂತೆ ಪೊಲೀಸ್ ಆಧಿಕಾರಿಗಳು ಭಾಗಿಯಾಗಿದ್ದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm