ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm