ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm