ಬ್ರೇಕಿಂಗ್ ನ್ಯೂಸ್
06-11-20 06:02 pm Headline Karnataka News Network ಕರ್ನಾಟಕ
ಮೈಸೂರು, ನವೆಂಬರ್ 06: ಮೈಸೂರಿನ ಹೆಸರಾಂತ ಸ್ವಾತಂತ್ರ್ಯ ಉದ್ಯಾನವನದಲ್ಲಿ ಇರುವ ಗಾಂಧೀಜಿಯ ಕಂಚಿನ ಪ್ರತಿಮೆಯನ್ನು ಕಿಡಿಗೇಡಿಗಳು ಭಗ್ನಗೊಳಿಸಿದ್ದಾರೆ. ನಗರದ ಸುಬ್ಬರಾಯನ ಕೆರೆಯ ಬಳಿಯಿರುವ ಸ್ವಾತಂತ್ರ್ಯ ಹೋರಾಟಗಾರರ ಹೆಸರಿನಲ್ಲಿದ್ದ ಉದ್ಯಾನದಲ್ಲಿ ಹಾಕಿದ್ದ ಗಾಂಧೀಜಿಯವರ ಪ್ರತಿಮೆಗೆ ಹಾನಿಗೊಳಿಸಲಾಗಿದೆ.
ದಂಡಿಗೆ ಯಾತ್ರೆ ಸಾಗುತ್ತಿರುವ ರೀತಿಯ ಪ್ರತಿಮೆ ಇದಾಗಿದ್ದು, ಬಲಗೈಯಲ್ಲಿ ಕೋಲು ಹಿಡಿದುಕೊಂಡು ಸಾಗುವ ರೀತಿಯಿತ್ತು. ಕೈಯಲ್ಲಿದ್ದ ಕೋಲನ್ನು ಮುರಿದು ತೆಗೆಯಲಾಗಿದ್ದು, ಎಡಗೈಯನ್ನು ಮುರಿದು ವಿರೂಪಗೊಳಿಸಲಾಗಿದೆ. ಕಂಚಿನ ಪ್ರತಿಮೆಯಾಗಿದ್ದು, ಮೈಸೂರಿನ ಹೃದಯಭಾಗದಲ್ಲಿರುವುದರಿಂದ ಹೆಚ್ಚು ಜನ ಬಂದು ಹೋಗುವ ಪಾರ್ಕ್ ಇದಾಗಿತ್ತು.
ಸ್ಥಳೀಯರ ಪ್ರಕಾರ, ಯಾರೋ ಮಾದಕ ವ್ಯಸನಿಗಳು ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಗಾಂಧಿ ಪ್ರತಿಮೆ ಎದುರು ಸ್ಥಳೀಯರು ಸಾಂಕೇತಿಕ ಪ್ರತಿಭಟನೆ ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಉದ್ಯಾನವನಕ್ಕೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
Miscreants Vandalise the Famous Bronze Gandhi Statue in Mysore. Public protest and also urge for tight security.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm