ಬ್ರೇಕಿಂಗ್ ನ್ಯೂಸ್
16-08-23 08:03 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 16: ರಾಜ್ಯ ಸರ್ಕಾರ ಜಾರಿಗೊಳಿಸಿರುವ ಮಹಿಳೆಯರ ಉಚಿತ ಬಸ್ ಪ್ರಯಾಣ ಸೌಲಭ್ಯವು ಶೀಘ್ರದಲ್ಲಿಯೇ ಕೊನೆಗೊಳ್ಳಲಿದೆ ಎಂಬ ನಕಲಿ ಸುದ್ದಿಯು ಸಾಕಷ್ಟು ಕಡೆಗಳಲ್ಲಿ ವೈರಲ್ ಆಗಿದೆ.
ಈ ಬಗ್ಗೆ ಸ್ವತಃ ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದ್ದು, " ಅಂತಹ ಯಾವುದೇ ನಿರ್ಧಾರ ಸಾರಿಗೆ ಸಂಸ್ಥೆಗಳು ಅಥವಾ ಸರ್ಕಾರ ಮಾಡಿಲ್ಲ. ಈ ಬಗ್ಗೆ ಮಹಿಳೆಯರು ಆತಂಕ ಪಡುವುದು ಬೇಡ ಎಂದು ತಿಳಿಸಿದೆ.
ಏನೆಲ್ಲಾ ಗಾಳಿ ಸುದ್ದಿ ಹರಿದಾಡುತ್ತಿವೆ?

ಕೆಎಸ್ಆರ್ಟಿಸಿ ಅಧಿಕಾರಿಗಳು ಏನಂತಾರೆ?
ಸಾಮಾಜಿಕ ಜಾಲತಾಣಗಳಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆ ಕೊನೆಗೊಳ್ಳಲಿದ್ದು, ಮಹಿಳೆಯರಿಗೆ ಒದಗಿಸುತ್ತಿರುವ ಉಚಿತ ಪ್ರಯಾಣ ಶೀಘ್ರದಲ್ಲಿಯೇ ಸ್ಥಗಿತಗೊಳ್ಳಲಿದೆ ಎಂಬುದಾಗಿ ಸುದ್ದಿಯನ್ನು ಪ್ರಕಟಿಸುತ್ತಿರುವುದು ಸತ್ಯಕ್ಕೆ ದೂರವಾದ ವಿಷಯವಾಗಿರುತ್ತದೆ. ಈ ಬಗ್ಗೆ ಸಾಕಷ್ಟು ಮಂದಿ ವಿಚಾರ ಮಾಡುತ್ತಿದ್ದಾರೆ. ಈ ರೀತಿಯ ಯಾವುದೇ ಗೊಂದಲದ ಸಂದೇಶಗಳನ್ನು ಸಾರ್ವಜನಿಕ ಪ್ರಯಾಣಿಕರು ನಂಬಬಾರದು. ಈ ಬಗ್ಗೆ ನಾವು ಸಾರ್ವಜನಿಕರಿಗೆ ಕಾಲಕಾಲಕ್ಕೆ ಸಮರ್ಪಕವಾದ ಮಾಹಿತಿಯನ್ನು ಒದಗಿಸುತ್ತೇವೆ ಎಂದು ಕೆಎಸ್ಆರ್ಟಿಸಿ ಸಾರ್ವಜನಿಕ ಸಂಪರ್ಕ ವಿಭಾಗದ ಅಧಿಕಾರಿ ಹೇಳುತ್ತಾರೆ.
KSRTC Free bus for women will continue for 10 years, don't trust fake news says Minister Ramalinga Reddy. There are fake rumours spreading on social media saying ksrtc free bus services will stop.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am