ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am