ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm