ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm