ಬ್ರೇಕಿಂಗ್ ನ್ಯೂಸ್
17-08-23 01:13 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 17: ಮೊನ್ನೆಯಷ್ಟೇ ಬಿಬಿಎಂಪಿ ಗುತ್ತಿಗೆದಾರರು ತಮ್ಮ ಬಿಲ್ ಪಾವತಿ ಮಾಡಿಲ್ಲ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಬಿಬಿಎಂಪಿ ಅಧಿಕಾರಿಯೊಬ್ಬರು ನೀಡಿದ ದೂರಿನಂತೆ, 57 ಗುತ್ತಿಗೆದಾರರ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೂರು ವರ್ಷದ ಬಿಲ್ ಕ್ಲಿಯರ್ ಮಾಡಲು ಗುತ್ತಿಗೆದಾರರು ತಮ್ಮ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಿಲ್ ಕ್ಲಿಯರ್ ಮಾಡಿಸದೇ ಇದ್ರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಬಿಎಂಪಿ ಅಧಿಕಾರಿ, ಗುತ್ತಿಗೆದಾರರ ಒತ್ತಡದ ಬೆನ್ನಲ್ಲೇ ಹೈ ಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.
ಈ ನಡುವೆ, ಬಿಬಿಎಂಪಿ ಗುಣನಿಯಂತ್ರಣ ಘಟಕಕ್ಕೆ ಬೆಂಕಿ ಬಿದ್ದಿರುವ ಪ್ರಕರಣ ಸಂಬಂಧ ಪಾಲಿಕೆ ಪ್ರಾಥಮಿಕ ತನಿಖೆ ಶುರು ಮಾಡಿದ್ದು ಮೊದಲ ದಿನದ ತನಿಖೆಯಲ್ಲೇ ಮಹತ್ವದ ಮಾಹಿತಿ ಪತ್ತೆಯಾಗಿದೆ. ಗಾಯಾಳುಗಳ ಮೈ ಸುಟ್ಟಿದ್ದು ಬೆಂಕಿಯಿಂದಲ್ಲ. ಬದಲಿಗೆ ಕೆಮಿಕಲ್ನಿಂದ ಉಂಟಾದ ಬಿಸಿ ಧಗೆಯಿಂದ ಅನ್ನೋದು ಬೆಳಕಿಗೆ ಬಂದಿದೆ.
ಬೆಂಕಿ ಹೊತ್ತಿಕೊಂಡಿದ್ದು ಕೇವಲ 20% ಮಾತ್ರ. ಬೆಂಜಿನ್ ಕೆಮಿಕಲ್ ಸೋರಿಕೆ ಅನಾಹುತಕ್ಕೆ ಕಾರಣ. ಪ್ರಯೋಗಾಲಯದಲ್ಲಿ ಉಷ್ಣತೆ 300 ಡಿಗ್ರಿಗೆ ಏರಿಕೆ ಆಗಿತ್ತು. ಇದರಿಂದ ಅಲ್ಲಿನ ವಾತಾವರಣ ಸಾಮಾನ್ಯ ಸ್ಥಿತಿಗಿಂತ 80% ರಷ್ಟು ಹೆಚ್ಚು ಧಗೆಯಾಗಿ ಮಾರ್ಪಾಡಾಗಿತ್ತು. ಆದರೆ, ಲ್ಯಾಬ್ ನಲ್ಲಿದ್ದ ಕಬ್ಬಿಣ, ಪೇಪರ್ ಇತರೆ ವಸ್ತುಗಳಿಗೆ ಯಾವುದೇ ಹಾನಿಯಾಗಿಲ್ಲ. ಪ್ಲಾಸ್ಟಿಕ್ ಮಾದರಿಯ ವಸ್ತುಗಳು ಸಂಪೂರ್ಣ ಕರಕಲಾಗಿದೆ ಎನ್ನುವ ಮಾಹಿತಿ ಸಿಕ್ಕಿದೆ.
The BBMP has launched a preliminary inquiry into the fire at the quality control unit and the first day of the investigation has revealed important information. The bodies of the injured were not burned by fire. Instead, it turned out to be due to the heat caused by the chemical.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm