ಬ್ರೇಕಿಂಗ್ ನ್ಯೂಸ್
19-08-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಮಂಗಳೂರು ಮೂಲದ ಅಮರ್ ಶೆಟ್ಟಿ(31) ಮೃತ ಯುವಕ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವೈದ್ಯ ಹಾಗೂ ಕ್ಲಿನಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ದುಬೈನಲ್ಲಿದ್ದ ಯುವಕ ಅಮರ್ ಶೆಟ್ಟಿ ಒಂದು ವರ್ಷದ ಹಿಂದೆ ತಾಯ್ನಾಡಿಗೆ ವಾಪಸ್ ಬಂದು ತಮ್ಮದೇ ಆದ ಹೋಟೆಲ್ ಬಿಸಿನೆಸ್ಅನ್ನು ಶುರು ಮಾಡಿದ್ದರು. ಆಗಸ್ಟ್ 13ರಂದು ಜ್ವರ ಕಾಣಿಸಿಕೊಂಡಿದ್ದ ಕಾರಣ ಅಮರ್ ಕೆ.ಪಿ. ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್ಗೆ ತೆರಳಿ ಇಂಜೆಕ್ಷನ್ ಪಡೆದಿದ್ದರು.
ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕನಿಗೆ ಜ್ವರ ಕಡಿಮೆಯಾಗದಿದ್ದಾಗ ತಕ್ಷಣವೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್ ಅಡ್ಡಪರಿಣಾಮದಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಚಕಿತ್ಸೆ ಫಲಕಾರಿಯಾಗದೆ ಅಮರ್ ಶೆಟ್ಟಿ ಶುಕ್ರವಾರ ನಿಧನರಾಗಿದ್ದಾರೆ. ವೈದ್ಯನ ನಿರ್ಲಕ್ಷಕ್ಷ್ಯಕ್ಕೆ ಯುವಕನ ಕುಟುಂಬಸ್ಥರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a tragic incident, an innocent youth died due to negligence of a doctor at K.P. Nagar on Magadi Road in Bengaluru city. It happened in Agrahara. The deceased has been identified as Amar Shetty (31), a native of Mangaluru.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm