ಬ್ರೇಕಿಂಗ್ ನ್ಯೂಸ್
19-08-23 10:01 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 19: ವೈದ್ಯನ ನಿರ್ಲಕ್ಷ್ಯಕ್ಕೆ ಅಮಾಯಕ ಯುವಕ ಬಲಿಯಾಗಿರುವ ಘಟನೆ ಬೆಂಗಳೂರು ನಗರದ ಮಾಗಡಿ ರಸ್ತೆಯಲ್ಲಿರುವ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಮಂಗಳೂರು ಮೂಲದ ಅಮರ್ ಶೆಟ್ಟಿ(31) ಮೃತ ಯುವಕ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ವೈದ್ಯ ಹಾಗೂ ಕ್ಲಿನಿಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ದುಬೈನಲ್ಲಿದ್ದ ಯುವಕ ಅಮರ್ ಶೆಟ್ಟಿ ಒಂದು ವರ್ಷದ ಹಿಂದೆ ತಾಯ್ನಾಡಿಗೆ ವಾಪಸ್ ಬಂದು ತಮ್ಮದೇ ಆದ ಹೋಟೆಲ್ ಬಿಸಿನೆಸ್ಅನ್ನು ಶುರು ಮಾಡಿದ್ದರು. ಆಗಸ್ಟ್ 13ರಂದು ಜ್ವರ ಕಾಣಿಸಿಕೊಂಡಿದ್ದ ಕಾರಣ ಅಮರ್ ಕೆ.ಪಿ. ಅಗ್ರಹಾರದಲ್ಲಿರುವ ಭಾಗ್ಯ ಕ್ಲಿನಿಕ್ಗೆ ತೆರಳಿ ಇಂಜೆಕ್ಷನ್ ಪಡೆದಿದ್ದರು.
ಇಂಜೆಕ್ಷನ್ ಅಡ್ಡಪರಿಣಾಮದಿಂದ ಯುವಕನಿಗೆ ಜ್ವರ ಕಡಿಮೆಯಾಗದಿದ್ದಾಗ ತಕ್ಷಣವೇ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರೋಗಿಯನ್ನು ದಾಖಲಿಸಿಕೊಂಡ ವೈದ್ಯರು ಪರೀಕ್ಷೆ ನಡೆಸಿ ಇಂಜೆಕ್ಷನ್ ಅಡ್ಡಪರಿಣಾಮದಿಂದಾಗಿ ಬಹು ಅಂಗಾಂಗ ವೈಫಲ್ಯವಾಗಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದ್ದಾರೆ.
ಚಕಿತ್ಸೆ ಫಲಕಾರಿಯಾಗದೆ ಅಮರ್ ಶೆಟ್ಟಿ ಶುಕ್ರವಾರ ನಿಧನರಾಗಿದ್ದಾರೆ. ವೈದ್ಯನ ನಿರ್ಲಕ್ಷಕ್ಷ್ಯಕ್ಕೆ ಯುವಕನ ಕುಟುಂಬಸ್ಥರು ಕಿಡಿಕಾರಿದ್ದು, ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
In a tragic incident, an innocent youth died due to negligence of a doctor at K.P. Nagar on Magadi Road in Bengaluru city. It happened in Agrahara. The deceased has been identified as Amar Shetty (31), a native of Mangaluru.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm