ಬ್ರೇಕಿಂಗ್ ನ್ಯೂಸ್
20-08-23 09:45 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 20: ರಾಜ್ಯದ ದಾವಣಗೆರೆ ಮೂಲದ ಯೋಗೇಶ್ ಕುಟುಂಬದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯೋಗೇಶ್ ಕುಟುಂಬ ಅಮೆರಿಕಾದಲ್ಲಿ ವಾಸವಾಗಿತ್ತು. ಮೂವರ ಶವ ಮನೆಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಎಂದು ವರದಿಯಾಗಿತ್ತು. ಇದೀಗ ಪತ್ನಿ ಪ್ರತಿಭಾ, ಮಗು ಯಶ್ಗೆ ಗುಂಡಕ್ಕಿ ಹತ್ಯೆ ಮಾಡಿ ಕೊನೆಗೆ ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಕೊಲೆ ಮಾಡಿ ಆತ್ಮಹತ್ಯೆ ಯಾಕೆ ಮಾಡಿಕೊಂಡಿದ್ದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಗಸ್ಟ್ 18 ರಂದು ಪಕ್ಕದ ಮನೆಯವರ ಮಾಹಿತಿ ಮೇರೆ ಯೋಗೇಶ್ ಮನೆಗೆ ಪೊಲೀಸರು ಬಂದಿದ್ದರು. ಒಳಗಿನಿಂದ ಯಾರೂ ಪ್ರತಿಕ್ರಿಯೆ ನೀಡದ ಹಿನ್ನೆಲೆ ಬಾಗಿಲು ಒಡೆದು ನೋಡಿದಾಗ ಯೋಗೇಶ್, ಪ್ರತಿಭಾ ಮತ್ತು ಯಶ್ ಮೃತದೇಹ ಪತ್ತೆಯಾಗಿತ್ತು.
ಡೆತ್ ನೋಟ್ ಪತ್ತೆ ?
ಮೃತಪಟ್ಟ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಮತ್ತು ಮೃತದೇಹ ತಾಯ್ನಾಡಿಗೆ ತರೆಸುವಂತೆ ಯೋಗೇಶ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಕಣ್ಣೀರಿಡುತ್ತಾ ಸರ್ಕಾರಕ್ಕೆ ಮನವಿ ಮಾಡಿರುವ ಮೃತ ಯೋಗೇಶ್ ತಾಯಿ ಶೋಭಾ, ನಮ್ಮ ಬಳಿ ಮಗ ಮತ್ತು ಸೊಸೆ ಯಾವುದೇ ತೊಂದರೆ ಆಗಿರುವ ಬಗ್ಗೆ ಹೇಳಿಕೊಂಡಿಲ್ಲ. ಮದುವೆಯಾಗಿ 9 ವರ್ಷ ಆಗಿದೆ. ಮದುವೆಯಾದ ಸಮಯದಿಂದ ಅಲ್ಲಿಯೇ ಇದ್ದಾರೆ. ನಮ್ಮ ಸೊಸೆ ಬೆಂಗಳೂರು ಮೂಲದವರು, ಯಾವಾಗ? ಏನಾಗಿದೆ ಅಂತ ನಮಗೆ ಮಾಹಿತಿ ಇಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
Couple from Davangere, son, found dead at home in America, twist of double murder and suicide. Based on the initial investigation, the incident is believed to be a double murder-suicide that Nagarajappa committed," Baltimore County Police spokesperson Anthony Shelton was quoted as saying by The Baltimore Sun newspaper.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm