ಬ್ರೇಕಿಂಗ್ ನ್ಯೂಸ್
20-08-23 09:45 pm HK News Desk ಕರ್ನಾಟಕ
ದಾವಣಗೆರೆ, ಆಗಸ್ಟ್ 20: ರಾಜ್ಯದ ದಾವಣಗೆರೆ ಮೂಲದ ಯೋಗೇಶ್ ಕುಟುಂಬದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯೋಗೇಶ್ ಕುಟುಂಬ ಅಮೆರಿಕಾದಲ್ಲಿ ವಾಸವಾಗಿತ್ತು. ಮೂವರ ಶವ ಮನೆಯಲ್ಲಿ ಪತ್ತೆಯಾಗಿದ್ದು, ಆರಂಭದಲ್ಲಿ ಆತ್ಮಹತ್ಯೆ ಎಂದು ವರದಿಯಾಗಿತ್ತು. ಇದೀಗ ಪತ್ನಿ ಪ್ರತಿಭಾ, ಮಗು ಯಶ್ಗೆ ಗುಂಡಕ್ಕಿ ಹತ್ಯೆ ಮಾಡಿ ಕೊನೆಗೆ ಯೋಗೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಥಳೀಯ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ ಕೊಲೆ ಮಾಡಿ ಆತ್ಮಹತ್ಯೆ ಯಾಕೆ ಮಾಡಿಕೊಂಡಿದ್ದು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಆಗಸ್ಟ್ 18 ರಂದು ಪಕ್ಕದ ಮನೆಯವರ ಮಾಹಿತಿ ಮೇರೆ ಯೋಗೇಶ್ ಮನೆಗೆ ಪೊಲೀಸರು ಬಂದಿದ್ದರು. ಒಳಗಿನಿಂದ ಯಾರೂ ಪ್ರತಿಕ್ರಿಯೆ ನೀಡದ ಹಿನ್ನೆಲೆ ಬಾಗಿಲು ಒಡೆದು ನೋಡಿದಾಗ ಯೋಗೇಶ್, ಪ್ರತಿಭಾ ಮತ್ತು ಯಶ್ ಮೃತದೇಹ ಪತ್ತೆಯಾಗಿತ್ತು.
ಡೆತ್ ನೋಟ್ ಪತ್ತೆ ?
ಮೃತಪಟ್ಟ ಜಾಗದಲ್ಲಿ ಡೆತ್ ನೋಟ್ ಪತ್ತೆಯಾಗಿದೆ ಎನ್ನಲಾಗಿದ್ದು, ಈ ಬಗ್ಗೆ ಬಾಲ್ಟಿಮೋರ್ ಪೊಲೀಸರು ಸ್ಪಷ್ಟ ಮಾಹಿತಿ ನೀಡಿಲ್ಲ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ಮತ್ತು ಮೃತದೇಹ ತಾಯ್ನಾಡಿಗೆ ತರೆಸುವಂತೆ ಯೋಗೇಶ್ ಕುಟುಂಬಸ್ಥರು ಒತ್ತಾಯಿಸಿದ್ದಾರೆ.
ಕಣ್ಣೀರಿಡುತ್ತಾ ಸರ್ಕಾರಕ್ಕೆ ಮನವಿ ಮಾಡಿರುವ ಮೃತ ಯೋಗೇಶ್ ತಾಯಿ ಶೋಭಾ, ನಮ್ಮ ಬಳಿ ಮಗ ಮತ್ತು ಸೊಸೆ ಯಾವುದೇ ತೊಂದರೆ ಆಗಿರುವ ಬಗ್ಗೆ ಹೇಳಿಕೊಂಡಿಲ್ಲ. ಮದುವೆಯಾಗಿ 9 ವರ್ಷ ಆಗಿದೆ. ಮದುವೆಯಾದ ಸಮಯದಿಂದ ಅಲ್ಲಿಯೇ ಇದ್ದಾರೆ. ನಮ್ಮ ಸೊಸೆ ಬೆಂಗಳೂರು ಮೂಲದವರು, ಯಾವಾಗ? ಏನಾಗಿದೆ ಅಂತ ನಮಗೆ ಮಾಹಿತಿ ಇಲ್ಲ ಎಂದು ಕಣ್ಣೀರಿಟ್ಟಿದ್ದಾರೆ.
Couple from Davangere, son, found dead at home in America, twist of double murder and suicide. Based on the initial investigation, the incident is believed to be a double murder-suicide that Nagarajappa committed," Baltimore County Police spokesperson Anthony Shelton was quoted as saying by The Baltimore Sun newspaper.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am