ಬ್ರೇಕಿಂಗ್ ನ್ಯೂಸ್
07-11-20 10:56 am Bangalore Correspondent ಕರ್ನಾಟಕ
ಬೆಂಗಳೂರು, ನ.07: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬಾಧಿತರಾದ ನೌಕರರು ಅಥವಾ ಕಾರ್ಮಿಕರು ಕ್ವಾರಂಟೈನ್ನಲ್ಲಿ ಇರುವ ಅವಧಿಯನ್ನು ಗೈರು ಹಾಜರಿ ಎನ್ನದೆ ರಜೆಯೆಂದು ಪರಿಗಣಿಸುವಂತೆ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರ ಆದೇಶಿಸಿದೆ.
ಕೊರೋನಾ ವೈರಸ್ನಿಂದ ಬಾಧಿತರಾಗುವ ವ್ಯಕ್ತಿಗಳು ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಯಾವುದೇ ಸಂಸ್ಥೆಯ ಕಾರ್ಮಿಕರು ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು. ಇಎಸ್ಐ ವ್ಯಾಪ್ತಿಗೆ ಒಳಪಡದ ಕೊರೋನಾ ರೋಗದಿಂದ ಬಾಧಿತರಾದ ನೌಕರರ ಸಾಮಾಜಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸ್ವಇಚ್ಛೆಯಿಂದ ಕ್ವಾರಂಟೈನ್ ಅವಧಿಗೆ ಅವರ ಹಕ್ಕಿನಲ್ಲಿ ಲಭ್ಯವಿರುವ ರಜೆಯನ್ನು ಮಂಜೂರು ಮಾಡಬೇಕು ಎಂದು ಆದೇಶಿಸಿದೆ.


ಕ್ವಾರಂಟೈನ್ ಕೇಂದ್ರದಲ್ಲಿ ಊಟ, ತಿಂಡಿ ಸರಿಯಾಗಿ ನೀಡುತ್ತಿಲ್ಲ; ಸೋಂಕಿತರ ಆಕ್ರೋಶ
ಕೊರೋನಾ ಬಾಧಿಕ ನೌಕರರು ಇಲ್ಲವೇ ಕಾರ್ಮಿಕರು ಅವರ ಖಾತೆಯಲ್ಲಿ ರಜೆ ಇಲ್ಲದಿದ್ದಲ್ಲಿ, ಇತರ ಕಾರ್ಮಿಕರ ರಜೆಯನ್ನು ವರ್ಗಾಯಿಸಿಕೊಂಡು ನಿಯಮಾನುಸಾರ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು.
ಕಾರ್ಮಿಕರ ಹಕ್ಕಿನಲ್ಲಿ ರಜೆಯು ಇಲ್ಲದಿದ್ದ ಪಕ್ಷದಲ್ಲಿ ಅಥವಾ ರಜೆಯನ್ನು ಈಗಾಗಲೇ ಸಂಪೂರ್ಣವಾಗಿ ಬಳಸಿಕೊಂಡಿದ್ದಲ್ಲಿ ಮುಂದಿನ ದಿನಗಳಲ್ಲಿ ಅವರು ಪಡೆಯಬಹುದಾದ ರಜೆಯನ್ನು ಮುಂಗಡವಾಗಿ ಉಪಯೋಗಿಸಿಕೊಳ್ಳಲು ಅವಕಾಶ ನೀಡಬೇಕು. ಮಾಲೀಕರು ಸ್ವ ಇಚ್ಛೆಯಿಂದ ರಜೆ ಮಂಜೂರು ಮಾಡಲು ಅವಕಾಶವಾಗದಿದ್ದಲ್ಲಿ ಕಾರ್ಮಿಕರ ಹಕ್ಕಿನ ರಜೆ ಇಲ್ಲದಿದ್ದಲ್ಲಿ ಸದರಿ ಅವಧಿಗೆ ವಿಶೇಷ ರಜೆಯನ್ನು ನೀಡುವ ಕುರಿತು ಮಾಲೀಕರು ಮತ್ತು ಕಾರ್ಮಿಕರು ಉಭಯ ಸಮಾಲೋಚನೆ ನಡೆಸಿ ಬಗೆಹರಿಸಿಕೊಳ್ಳುವಂತೆ ಸರ್ಕಾರ ಹೊರಡಿಸಿರುವ ರಾಜ್ಯಪತ್ರದಲ್ಲಿ ಸ್ಪಷ್ಟಪಡಿಸಿದೆ.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm