ಬ್ರೇಕಿಂಗ್ ನ್ಯೂಸ್
07-11-20 10:56 am Bangalore Correspondent ಕರ್ನಾಟಕ
ಬೆಂಗಳೂರು, ನ.07: ಕೋವಿಡ್-19 ಸಾಂಕ್ರಾಮಿಕ ರೋಗದಿಂದ ಬಾಧಿತರಾದ ನೌಕರರು ಅಥವಾ ಕಾರ್ಮಿಕರು ಕ್ವಾರಂಟೈನ್ನಲ್ಲಿ ಇರುವ ಅವಧಿಯನ್ನು ಗೈರು ಹಾಜರಿ ಎನ್ನದೆ ರಜೆಯೆಂದು ಪರಿಗಣಿಸುವಂತೆ ಸಾರ್ವಜನಿಕ ಮತ್ತು ಖಾಸಗಿ ಸಂಸ್ಥೆಗಳಿಗೆ ಸರ್ಕಾರ ಆದೇಶಿಸಿದೆ.
ಕೊರೋನಾ ವೈರಸ್ನಿಂದ ಬಾಧಿತರಾಗುವ ವ್ಯಕ್ತಿಗಳು ಕ್ವಾರಂಟೈನ್ನಲ್ಲಿ ಇರಬೇಕಾಗುತ್ತದೆ. ಯಾವುದೇ ಸಂಸ್ಥೆಯ ಕಾರ್ಮಿಕರು ಅವರ ಹಕ್ಕಿನಲ್ಲಿರುವ ರಜೆಗಳನ್ನು ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು. ಇಎಸ್ಐ ವ್ಯಾಪ್ತಿಗೆ ಒಳಪಡದ ಕೊರೋನಾ ರೋಗದಿಂದ ಬಾಧಿತರಾದ ನೌಕರರ ಸಾಮಾಜಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸ್ವಇಚ್ಛೆಯಿಂದ ಕ್ವಾರಂಟೈನ್ ಅವಧಿಗೆ ಅವರ ಹಕ್ಕಿನಲ್ಲಿ ಲಭ್ಯವಿರುವ ರಜೆಯನ್ನು ಮಂಜೂರು ಮಾಡಬೇಕು ಎಂದು ಆದೇಶಿಸಿದೆ.


ಕ್ವಾರಂಟೈನ್ ಕೇಂದ್ರದಲ್ಲಿ ಊಟ, ತಿಂಡಿ ಸರಿಯಾಗಿ ನೀಡುತ್ತಿಲ್ಲ; ಸೋಂಕಿತರ ಆಕ್ರೋಶ
ಕೊರೋನಾ ಬಾಧಿಕ ನೌಕರರು ಇಲ್ಲವೇ ಕಾರ್ಮಿಕರು ಅವರ ಖಾತೆಯಲ್ಲಿ ರಜೆ ಇಲ್ಲದಿದ್ದಲ್ಲಿ, ಇತರ ಕಾರ್ಮಿಕರ ರಜೆಯನ್ನು ವರ್ಗಾಯಿಸಿಕೊಂಡು ನಿಯಮಾನುಸಾರ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಬೇಕು.
ಕಾರ್ಮಿಕರ ಹಕ್ಕಿನಲ್ಲಿ ರಜೆಯು ಇಲ್ಲದಿದ್ದ ಪಕ್ಷದಲ್ಲಿ ಅಥವಾ ರಜೆಯನ್ನು ಈಗಾಗಲೇ ಸಂಪೂರ್ಣವಾಗಿ ಬಳಸಿಕೊಂಡಿದ್ದಲ್ಲಿ ಮುಂದಿನ ದಿನಗಳಲ್ಲಿ ಅವರು ಪಡೆಯಬಹುದಾದ ರಜೆಯನ್ನು ಮುಂಗಡವಾಗಿ ಉಪಯೋಗಿಸಿಕೊಳ್ಳಲು ಅವಕಾಶ ನೀಡಬೇಕು. ಮಾಲೀಕರು ಸ್ವ ಇಚ್ಛೆಯಿಂದ ರಜೆ ಮಂಜೂರು ಮಾಡಲು ಅವಕಾಶವಾಗದಿದ್ದಲ್ಲಿ ಕಾರ್ಮಿಕರ ಹಕ್ಕಿನ ರಜೆ ಇಲ್ಲದಿದ್ದಲ್ಲಿ ಸದರಿ ಅವಧಿಗೆ ವಿಶೇಷ ರಜೆಯನ್ನು ನೀಡುವ ಕುರಿತು ಮಾಲೀಕರು ಮತ್ತು ಕಾರ್ಮಿಕರು ಉಭಯ ಸಮಾಲೋಚನೆ ನಡೆಸಿ ಬಗೆಹರಿಸಿಕೊಳ್ಳುವಂತೆ ಸರ್ಕಾರ ಹೊರಡಿಸಿರುವ ರಾಜ್ಯಪತ್ರದಲ್ಲಿ ಸ್ಪಷ್ಟಪಡಿಸಿದೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm