ಬ್ರೇಕಿಂಗ್ ನ್ಯೂಸ್
23-08-23 12:24 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 23: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪತ್ತೆಯಾದ ಹಿನ್ನಲೆ ಕರ್ನಾಟಕ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಮೈಸೂರು, ಕೊಡಗು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆ ಕೇರಳ ಗಡಿಯನ್ನು ಹಂಚಿಕೊಂಡಿದ್ದು, ಕೇರಳ ಭಾಗದಿಂದ ಹಂದಿ ಮಾಂಸ ಪೂರೈಕೆ ನಿಷೇಧಿಸಲಾಗಿದೆ.
ಮೈಸೂರಿನಿಂದ ಕೇರಳಕ್ಕೆ ಹೊಂದಿಕೊಂಡ ಹೆಚ್.ಡಿ.ಕೋಟೆ ತಾಲೂಕಿನ ಚೆಕ್ ಪೋಸ್ಟ್ ಗಳಲ್ಲಿ ವಿಶೇಷ ತಂಡ ರಚನೆ ಮಾಡಿ, ಅಧಿಕಾರಿಗಳು ತಪಾಸಣೆ ಆರಂಭಿಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಕನ್ನಿಚ್ಚಾರ್ ಎಂಬಲ್ಲಿ ಕಳೆದ ವಾರ ಹಂದಿ ಜ್ವರ ದೃಢಪಟ್ಟಿತ್ತು. ಆನಂತರ, ಎರಡು ಫಾರ್ಮ್ ಗಳಲ್ಲಿರುವ ಎಲ್ಲ ಹಂದಿಗಳನ್ನು ಮತ್ತು ಫಾರ್ಮ್ ಸುತ್ತಮುತ್ತಲಿನ ಹತ್ತು ಕಿಮೀ ಪ್ರದೇಶದಲ್ಲಿ ಎಲರ್ಟ್ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಆಗಸ್ಟ್ 19 ರಂದು ಕೇರಳದಲ್ಲಿ ಆಫ್ರಿಕನ್ ಹಂದಿಜ್ವರ ಏಕಾಏಕಿ ಕಾಣಿಸಿಕೊಂಡ ಬೆನ್ನಲ್ಲೇ ಹಂದಿಗಳನ್ನು ಕೊಲ್ಲುವುದು ಮತ್ತು ಮಾಂಸ ಬಳಕೆ ಮಾಡದಂತೆ ಆದೇಶ ನೀಡಲಾಗಿತ್ತು. ಹಂದಿ ಮಾಂಸದ ವಿತರಣೆ, ಮಾರಾಟ ಮತ್ತು ಸಾಗಣೆಯನ್ನು ಮೂರು ತಿಂಗಳ ವರೆಗೆ ನಿಷೇಧ ಮಾಡಿ ಆದೇಶ ಮಾಡಲಾಗಿದೆ.
An alert has been sounded along the Karnataka-Kerala border in the wake of the detection of African swine flu in Kerala. It is a disease found in pigs and transportation of animals from Kerala to the state has been banned as a precautionary measure. A special team has been formed at Bavali check post in H.D. Kote taluk. H.D. Kote Tahsildar Sanna Ramappa, Taluk Health Officer Ravikumar and Animal Husbandry Department Director Prasanna visited the spot.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 10:24 pm
HK News Desk
ಎಸ್ಐಆರ್ ಪರಿಷ್ಕರಣೆ ನೆಪದಲ್ಲಿ ಎಪಿಕೆ ಫೈಲ್ ಕಳುಹಿಸಿ...
22-07-26 09:03 pm
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am