ಬ್ರೇಕಿಂಗ್ ನ್ಯೂಸ್
23-08-23 03:35 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 23: ವಿಕ್ರಮ್ ಲ್ಯಾಂಡರ್ ನಿಗದಿಯಂತೆಯೇ ಚಂದ್ರನ ಅಂಗಳ ತಲುಪಲಿದೆ. ಇದಕ್ಕಾಗಿ ಯಾವುದೇ ಪ್ಲಾನ್ ಬಿ ಯೋಜನೆ ಇಸ್ರೋ ಮುಂದಿಲ್ಲ ಎಂದು ಇಸ್ರೋ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಚಂದ್ರಯಾನ -3 ರ ಯೋಜನೆಯಂತೆಯೇ ಎಲ್ಲವೂ ನಡೆಯಲಿದೆ. ಬುಧವಾರ ನಿಗದಿಯಾದಂತೆ ವಿಕ್ರಮ್ ಚಂದ್ರನ ಅಂಗಳದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಲು ಇಸ್ರೋ ಸನ್ನದ್ದವಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಯಾವುದೇ ಪ್ಲಾನ್ ಬಿ ಹೊಂದಿಲ್ಲ ಎಂದು ಇಸ್ರೋದ ಉನ್ನತ ಅಧಿಕಾರಿ ತಿಳಿಸಿದ್ದಾರೆ. ವಿಕ್ರಂ ಸಾಫ್ಟ್ ಲ್ಯಾಂಡಿಂಗ್ನಲ್ಲಿ ಯಾವುದೇ ಮುಂದೂಡಿಕೆ ಅಥವಾ ಪ್ಲಾನ್ ಬಿ ಪ್ಲಾನ್ ಅನ್ನು ಇಸ್ರೋ ಹೊಂದಿಲ್ಲ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಅಧ್ಯಕ್ಷ ಎಸ್. ಸೋಮನಾಥ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರೊಪಲ್ಷನ್ ಮಾಡ್ಯೂಲ್ ನಿಂದ ಹೊರ ಬಂದಿರುವ ವಿಕ್ರಮ್, ಇಸ್ರೋ ಯೋಜಿಸಿದಂತೆ ಚಂದ್ರನ ಅಂಗಳ ತಲುಪಲು ಹಂತ ಹಂತವಾಗಿ ಮುಂದಡಿ ಇಡುತ್ತಿದ್ದಾನೆ. ಇನ್ನು ಲ್ಯಾಂಡರ್ನ ಎಲ್ಲಾ ವ್ಯವಸ್ಥೆಗಳು ಉತ್ತಮ ಸ್ಥಿತಿಯಲ್ಲಿದೆ ಎಂದು ಇಸ್ರೋ ದೃಢಪಡಿಸಿದೆ. ಲ್ಯಾಂಡರ್ ವ್ಯವಸ್ಥೆಯಲ್ಲಿ ಸಮಸ್ಯೆಗಳಿದ್ದಲ್ಲಿ ಲ್ಯಾಂಡಿಂಗ್ ಅನ್ನು ಆಗಸ್ಟ್ 27 ಕ್ಕೆ ಮುಂದೂಡಲಾಗುವುದು ಎಂದು ಇಸ್ರೋದ ಹಿರಿಯ ತಂತ್ರಜ್ಞರು ಎರಡು ದಿನಗಳ ಹಿಂದೆ ತಿಳಿಸಿದ್ದರು.
ISRO ಪ್ರಕಾರ, ವಿಕ್ರಂ ಲ್ಯಾಂಡರ್ ತನ್ನ ಲ್ಯಾಂಡರ್ ಪೊಸಿಷನ್ ಡಿಟೆಕ್ಷನ್ ಕ್ಯಾಮೆರಾ (LPDC) ಜೊತೆಗೆ ಲ್ಯಾಂಡಿಂಗ್ ಸೈಟ್ನ ಚಿತ್ರಗಳನ್ನು ಸೆರೆಹಿಡಿಯುತ್ತಿದೆ. ಈ ಚಿತ್ರಗಳು ಲ್ಯಾಂಡರ್ ಮಾಡ್ಯೂಲ್ ಅನ್ನು ಆನ್ಬೋರ್ಡ್ ಚಂದ್ರನ ನಕ್ಷೆಯೊಂದಿಗೆ ಹೊಂದಿಸುವ ಮೂಲಕ ಅದರ ಸ್ಥಾನವನ್ನು (ಅಕ್ಷಾಂಶ ಮತ್ತು ರೇಖಾಂಶ) ನಿರ್ಧರಿಸಲು ಸಹಾಯ ಮಾಡುತ್ತದೆ. ವಿಕ್ರಮ್ ಲ್ಯಾಂಡರ್, ಹಜಾರ್ಡ್ ಡಿಟೆಕ್ಷನ್ ಅಂಡ್ ಅವಾಯಿಡೆನ್ಸ್ ಕ್ಯಾಮೆರಾ (LHDAC) ಎಂಬ ಮತ್ತೊಂದು ಕ್ಯಾಮೆರಾವನ್ನು ಸಹ ಹೊಂದಿದೆ. ಈ ಕ್ಯಾಮರಾ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಲು ಬೇಕಾದ ಪ್ರದೇಶವನ್ನು ಪತ್ತೆಹಚ್ಚಲು ಸಹಾಯ ಮಾಡುತ್ತದೆ. ಬಂಡೆಗಳು ಅಥವಾ ಆಳವಾದ ಕಂದಕಗಳಿಲ್ಲದ ಜಾಗ ಹುಡುಕಲು ಈ ಕ್ಯಾಮರಾ ಸಹಾಯ ಮಾಡುತ್ತದೆ.
India’s ambitious lunar mission Chandrayaan-3 is set to land on the Moon on August 23, 2023, around 18:04 IST. Ahead of the much-awaited landing of India on the Moon’s south pole, SAC Director revealed ‘Plan-B’ for Chandrayaan-3. The landing of the module will take place on Aug 27 if the factors do not appear favourable on Aug 23, informed SAC Director Desai. In the most recent development, Chandrayaan-2’s orbiter established a two-way connection with Chandrayaan-3’s lander module today.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm