ಬ್ರೇಕಿಂಗ್ ನ್ಯೂಸ್
27-08-23 07:32 pm HK News Desk ಕರ್ನಾಟಕ
ಹಾಸನ, ಆಗಸ್ಟ್ 27: ``ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ''
ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಕೇಂದ್ರದಿಂದ ಅಮಿತ್ ಶಾ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ನೀಡಿದ ಪ್ರತಿಕ್ರಿಯೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎನ್ನುವುದು ನಿಂತ ನೀರಲ್ಲ. ಸದಾ ಚಲನ ಶೀಲ, ಯಾವ ಸಮಯದಲ್ಲಿ ಯಾರು ಏನು ಬೇಕಾದರೂ ಆಗಬಹುದು. ಅದರಂತೆ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ ಎಂದರು.
ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಸಾಧ್ಯವಿಲ್ಲ ಅನ್ನೋದು ನನ್ನ ಧೃಡವಾದ ಮಾತು. ನಾವು 135 ಜನ ಶಾಸಕರಿದ್ದೀವಿ, ಎಲ್ಲರೂ ಕೂಡ ಗಟ್ಟಿಯಾಗಿ ಇದ್ದೀವಿ. ಯಾರೂ ಹೋಗೋದು ಇಲ್ಲಾ, ಇನ್ನೂ ಬರೋರು ಇದ್ದಾರೆ ಅಷ್ಟೆ ಎಂದು ಟಾಂಗ್ ನೀಡಿದರು. ಅಧಿಕಾರದಲ್ಲಿರುವಾಗ ಹೋಗಲು ಶಾಸಕರು ಏನು ದಡ್ಡರಾ! ಕಾಂಗ್ರೆಸ್ನಲ್ಲಿ ಎಲ್ಲಾ ಹಿರಿಯರೇ ಇದ್ದಾರೆ. ಮಂತ್ರಿಯಾಗುವ ಅರ್ಹತೆ ಕೂಡ ಇದೆ ಇರುವವರೂ ಇದ್ದಾರೆ. ಸೀನಿಯರ್ ಲೀಡರ್ಸ್ ಯಾವಾ ಗಲೂ ತಪ್ಪು ನಿರ್ಧಾರ ಮಾಡಲ್ಲ. ಕಾಂಗ್ರೆಸ್ ಗಟ್ಟಿ ಬಂಡೆಯಾಗಿದೆ, ಕಾಂಗ್ರೆಸ್ನಿಂದ ಹೋಗುವವರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸೇರ್ಪಡೆ ವಿಚಾರವಾಗಿ ಮತನಾಡಿ, ಅದೆಲ್ಲಾ ಕಟ್ಕಂಡು ಏನಪ್ಪಾ, ನಾನೇ ದಳಕ್ಕೆ ಹೋಗ್ತಿದ್ದೀನಿ, ನಾನೇ ದಳಕ್ಕೆ ಹೋಗ್ತಿದ್ದೀನಿ ಅಂತ ಹೇಳಿದ್ದೀನಿ ನಿನ್ಯಾರು ಬರೆಯದೇ ಇಲ್ವಲ್ಲಾ ಎಂದು ಎಂದು ಮಾರ್ಮಿಕವಾಗಿ ನುಡಿದರು.
The way BJP has insulted Jagadish shettar no one has ever insulted slams K.N. Rajanna.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am