ಬ್ರೇಕಿಂಗ್ ನ್ಯೂಸ್
27-08-23 07:32 pm HK News Desk ಕರ್ನಾಟಕ
ಹಾಸನ, ಆಗಸ್ಟ್ 27: ``ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ''
ಇದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ಗೆ ಕೇಂದ್ರದಿಂದ ಅಮಿತ್ ಶಾ ಫೋನ್ ಮಾಡಿ ಮಾತುಕತೆ ನಡೆಸಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಸಹಕಾರ ಸಚಿವ ಕೆಎನ್ ರಾಜಣ್ಣ ನೀಡಿದ ಪ್ರತಿಕ್ರಿಯೆ.

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣ ಎನ್ನುವುದು ನಿಂತ ನೀರಲ್ಲ. ಸದಾ ಚಲನ ಶೀಲ, ಯಾವ ಸಮಯದಲ್ಲಿ ಯಾರು ಏನು ಬೇಕಾದರೂ ಆಗಬಹುದು. ಅದರಂತೆ ಶೆಟ್ಟರ್ ಮತ್ತೆ ಬಿಜೆಪಿಗೆ ಮರಳುವ ಸೂಚನೆ ಇಲ್ಲ. ಬಿಜೆಪಿಯವರು ಅವರಿಗೆ ಮಾಡಿರುವಷ್ಟು ಅವಮಾನ ಬೇರೆ ಯಾರಿಗೂ ಮಾಡಿಲ್ಲ ಎಂದರು.
ಯಾವುದೇ ಕಾರಣಕ್ಕೂ ಅವರು ವಾಪಸ್ ಹೋಗುವುದಿಲ್ಲ. ಸಾಧ್ಯವಿಲ್ಲ ಅನ್ನೋದು ನನ್ನ ಧೃಡವಾದ ಮಾತು. ನಾವು 135 ಜನ ಶಾಸಕರಿದ್ದೀವಿ, ಎಲ್ಲರೂ ಕೂಡ ಗಟ್ಟಿಯಾಗಿ ಇದ್ದೀವಿ. ಯಾರೂ ಹೋಗೋದು ಇಲ್ಲಾ, ಇನ್ನೂ ಬರೋರು ಇದ್ದಾರೆ ಅಷ್ಟೆ ಎಂದು ಟಾಂಗ್ ನೀಡಿದರು. ಅಧಿಕಾರದಲ್ಲಿರುವಾಗ ಹೋಗಲು ಶಾಸಕರು ಏನು ದಡ್ಡರಾ! ಕಾಂಗ್ರೆಸ್ನಲ್ಲಿ ಎಲ್ಲಾ ಹಿರಿಯರೇ ಇದ್ದಾರೆ. ಮಂತ್ರಿಯಾಗುವ ಅರ್ಹತೆ ಕೂಡ ಇದೆ ಇರುವವರೂ ಇದ್ದಾರೆ. ಸೀನಿಯರ್ ಲೀಡರ್ಸ್ ಯಾವಾ ಗಲೂ ತಪ್ಪು ನಿರ್ಧಾರ ಮಾಡಲ್ಲ. ಕಾಂಗ್ರೆಸ್ ಗಟ್ಟಿ ಬಂಡೆಯಾಗಿದೆ, ಕಾಂಗ್ರೆಸ್ನಿಂದ ಹೋಗುವವರು ಯಾರೂ ಇರುವುದಿಲ್ಲ ಎಂದು ಭವಿಷ್ಯ ನುಡಿದರು.
ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಶಾಸಕರು ಸೇರ್ಪಡೆ ವಿಚಾರವಾಗಿ ಮತನಾಡಿ, ಅದೆಲ್ಲಾ ಕಟ್ಕಂಡು ಏನಪ್ಪಾ, ನಾನೇ ದಳಕ್ಕೆ ಹೋಗ್ತಿದ್ದೀನಿ, ನಾನೇ ದಳಕ್ಕೆ ಹೋಗ್ತಿದ್ದೀನಿ ಅಂತ ಹೇಳಿದ್ದೀನಿ ನಿನ್ಯಾರು ಬರೆಯದೇ ಇಲ್ವಲ್ಲಾ ಎಂದು ಎಂದು ಮಾರ್ಮಿಕವಾಗಿ ನುಡಿದರು.
The way BJP has insulted Jagadish shettar no one has ever insulted slams K.N. Rajanna.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm