ಬ್ರೇಕಿಂಗ್ ನ್ಯೂಸ್
28-08-23 07:33 pm HK News Desk ಕರ್ನಾಟಕ
ಹಾಸನ, ಆಗಸ್ಟ್ 28: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣವನ್ನು ಸರಕಾರ ನೇರವಾಗಿ ಮರು ತನಿಖೆ ನಡೆಸುವಂತಿಲ್ಲ. ಆದರೆ ನ್ಯಾಯಾಲಯದಿಂದ ಸರಕಾರಕ್ಕೆ ಸೂಕ್ತ ನಿರ್ದೇಶನ ಬಂದಲ್ಲಿ ಮರು ತನಿಖೆ ಮಾಡಬಹುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಅರಸೀಕೆರೆ ತಾಲೂಕಿನ ಹಾರನಹಳ್ಳಿ ಕೋಡಿ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಬರುವುದಿಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್ ಮರು ತನಿಖೆ ಮಾಡಿ ಎಂದು ನಿರ್ದೇಶನ ನೀಡಿದರೆ ಮಾತ್ರ ಸರಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದು ಸ್ಪಷ್ಟಪಡಿಸಿದರು.
ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಸೌಜನ್ಯಾ ಕೊಲೆ ಪ್ರಕರಣದಲ್ಲಿ ಕಾನೂನು ಪ್ರಕಾರ ಏನು ಮಾಡಬೇಕಿತ್ತೋ ಅದನ್ನು ಮಾಡಿ ಆಗಿದೆ. ಮರು ತನಿಖೆ ಮಾಡಬೇಕು ಎನ್ನುವವರು ಕೋರ್ಟ್ಗೆ ಹೋಗಿ ನಿರ್ದೇಶನ ತರಲಿ. ಅದನ್ನು ಬಿಟ್ಟು ಎಸ್ಐಟಿ ತನಿಖೆ ರಾಜ್ಯ ಸರಕಾರದ ಹಂತದಲ್ಲಿ ಸಾಧ್ಯವಿಲ್ಲ ಎಂದರು.
ಸೌಜನ್ಯಾ ಕೊಲೆ ಪ್ರಕರಣ ಸಿಬಿಐ ತನಿಖೆಯಾಗಬೇಕೆಂಬ ಒತ್ತಾಯದ ಹಿನ್ನೆಲೆಯಲ್ಲಿ ಈ ಹಿಂದೆ ಸಿಬಿಐಗೆ ಪ್ರಕರಣವನ್ನು ವಹಿಸಲಾಗಿತ್ತು. ಸಿಬಿಐನವರು ತನಿಖೆ ನಡೆಸಿ ವರದಿ ಕೊಟ್ಟಿದ್ದಾರೆ ಎಂದರು.
Home Minister Parameshwar says for reinvestigation of Sowjanya case let the family go to the court.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm