ಬ್ರೇಕಿಂಗ್ ನ್ಯೂಸ್
28-08-23 10:44 pm HK News Desk ಕರ್ನಾಟಕ
ಶಿವಮೊಗ್ಗ, ಆಗಸ್ಟ್ 28: ಫೇಸ್ಬುಕ್ ನಲ್ಲಿ ಅವಾಚ್ಯವಾಗಿ ಟೀಕೆ ಮಾಡಿದ್ದಾರೆಂದು ಕಾಂಗ್ರೆಸ್ ನಾಯಕಿಯೊಬ್ಬರು ನೀಡಿದ ದೂರಿನಂತೆ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಅಂಕಣಕಾರ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಐಪಿಸಿ ಸೆಕ್ಷನ್ 504 ಹಾಗೂ 509 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆಗಸ್ಟ್ 24ರಂದು ಕಾಂಗ್ರೆಸ್ ರಾಜ್ಯ ಸಾಮಾಜಿಕ ಜಾಲತಾಣದ ಸಂಚಾಲಕಿ ಸೌಗಂಧಿಕಾ ರಘುನಾಥ್ ದೂರು ದಾಖಲಿಸಿದ್ದರು. ಆರೋಪ ಸಾಬೀತಾದರೆ ಒಂದು ವರ್ಷ ಜೈಲು ಹಾಗೂ ದಂಡ ವಿಧಿಸಬಹುದು. ಫೇಸ್ಬುಕ್ನಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿತ್ತು.
ಚಂದ್ರಯಾನ 3 ಯಶಸ್ವಿ ಆಗಲಿ ಎಂದು ಚಕ್ರವರ್ತಿ ಸೂಲಿಬೆಲೆ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು. ಪೋಸ್ಟಿಗೆ ಕಮೆಂಟ್ ಮಾಡಿದ್ದ ಸೌಗಂಧಿಕಾ ರಘುನಾಥ್, ದೇವಸ್ಥಾನಕ್ಕೆ ಪೂಜೆ ಮಾಡೋದು ತಪ್ಪಲ್ಲ. ಆದರೆ ಫೊಟೋ ಹಾಕಿ ಅಂತ ಹೇಳಿರೋದು ತಪ್ಪು. ವಿಜ್ಞಾನಿಗಳ ಪರಿಶ್ರಮ ಫಲಿಸಲಿ ಎಂದು ಬೇಡಿಕೊಂಡರೆ ಸಾಕು ಎಂದು ತಮ್ಮ ಅಭಿಪ್ರಾಯ ಬರೆದಿದ್ದರು.
ಇದಕ್ಕೆ ಚಕ್ರವರ್ತಿ ಸೂಲಿಬೆಲೆ, “ನಿನಗೆ ಎಲ್ಲಿ, ಯಾಕೆ ಉರಿ ಬಂತೋ ಗೊತ್ತಿಲ್ಲ” ಎಂದು ಕಮೆಂಟ್ ಹಾಕಿದ್ದರು. ತನ್ನ ಬಗ್ಗೆ ಫೇಸ್ಬುಕ್ನಲ್ಲಿ ಅವಾಚ್ಯವಾಗಿ ಕಾಮೆಂಟ್ ಹಾಕಿದ್ದಾರೆ ಎಂದು ಸೌಗಂಧಿಕಾ ಆರೋಪಿಸಿ ದೂರು ನೀಡಿದ್ದಾರೆ.
Complaint lodged against Chakravarty Sulibele in Shivamogga for bad comment against women in Facebook.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am