ಬ್ರೇಕಿಂಗ್ ನ್ಯೂಸ್
29-08-23 03:37 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 29: ಸೂಪರ್ ಸ್ಟಾರ್ ರಜಿನಿಕಾಂತ್ ʼಜೈಲರ್ʼ ಸಿನಿಮಾ ಹಿಟ್ ಆದ ಸಂತಸದಲ್ಲಿದ್ದಾರೆ. ಸಿನಿಮಾ ಥಿಯೇಟರ್ ನಲ್ಲಿ ಇನ್ನು ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ರಜಿನಿಕಾಂತ್ ಬೆಂಗಳೂರಿಗೆ ಭೇಟಿ ನೀಡಿದ್ದಾರೆ.
ಸಿನಿಮಾರಂಗಕ್ಕೆ ಬರುವ ಮುನ್ನ ರಜಿನಿಕಾಂತ್ ಬೆಂಗಳೂರಿನಲ್ಲಿ ಹತ್ತಾರು ವರ್ಷ ನೆಲೆಸಿದ್ದರು. ಬಸ್ ಕಂಡೆಕ್ಟರ್ ಬದುಕನ್ನು ಸಾಗಿಸುತ್ತಿದ್ದರು. ಇಂದಿಗೂ ಅವರು ಕನ್ನಡವನ್ನು ಸೊಗಸಾಗಿ ಮಾತನಾಡುತ್ತಾರೆ. ಕನ್ನಡ ಹಾಗೂ ಅನ್ನ ಕೊಟ್ಟ ಕರ್ನಾಟಕದ ಬಗ್ಗೆ ಅವರಿಗೆ ಇಂದಿಗೂ ಹೆಮ್ಮಯಿದೆ. ಎಷ್ಟೇ ದೊಡ್ಡ ಸೂಪರ್ ಸ್ಟಾರ್ ಆಗಿದ್ದರೂ ಅವರು ಇಂದಿಗೂ ತನ್ನ ಸರಳತನವನ್ನು, ಹಳೆ ದಿನದ ಕಷ್ಟವನ್ನು ಮರೆತಿಲ್ಲ.


ʼಜೈಲರ್ʼ ಸಿನಿಮಾದ ಜನಮನವನ್ನು ಗೆದ್ದಿರುವ ಖುಷಿಯಲ್ಲಿ ರಜಿನಿಕಾಂತ್ ಇದ್ದಾರೆ. ಈ ನಡುವೆ ಮಂಗಳವಾರ ರಜಿನಿಕಾಂತ್ ಕಂಡೆಕ್ಟರ್ ಆಗಿ ಕೆಲಸ ಮಾಡಿದ್ದ ಜಯನಗರ ಡಿಪೋಗೆ ದಿಢೀರ್ ಭೇಟಿ ನೀಡಿದ್ದಾರೆ.
ಜಯನಗರ ಡಿಪೋಗೆ ಭೇಟಿ ನೀಡಿ, ಅಲ್ಲಿನ ಚಾಲಕರು, ಸಿಬ್ಬಂದಿಗಳೊಂದಿಗೆ ಆತ್ಮೀಯ ಕ್ಷಣಗಳನ್ನು ಕಳೆದು, ಹಳೆಯ ದಿನಗಳನ್ನು ಮೆಲುಕು ಹಾಕಿದ್ದಾರೆ. ತಲೈವಾ ಭೇಟಿಗೆ ಡಿಪೋ ಚಾಲಕರು ಹಾಗೂ ಸಿಬ್ಬಂದಿಗಳು ಫುಲ್ ಖುಷ್ ಆಗಿದ್ದಾರೆ. ಅವರೊಂದಿಗೆ ಫೋಟೋ, ಸೆಲ್ಫಿಗಳನ್ನು ತೆಗೆದುಕೊಂಡಿದ್ದಾರೆ.



ಇದಾದ ಬಳಿಕ ರಜಿನಿಕಾಂತ್ ಚಾಮರಾಜಪೇಟೆಯ ರಾಯರ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನವನ್ನು ಪಡೆದರು.
ಬಸ್ ಚಾಲಕರು ಹಾಗೂ ಸಿಬ್ಬಂದಿಗಳೊಂದಿಗೆ ಕೂತು ರಜಿನಿಕಾಂತ್ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ. ಸದ್ಯ ಸೂಪರ್ ಸ್ಟಾರ್ ಬೆಂಗಳೂರು ಭೇಟಿಯ ಫೋಟೋ, ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದೆ.
Superstar Rajinikanth made a surprise visit to a Bengaluru bus depot, located in the southern part of the city on Tuesday. The 72-year-old actor visited a bus depot in the Jayanagar area of the city, much to the surprise of everyone working there.
23-04-26 07:06 pm
Giridhar Shetty, Mangaluru
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm