ಬ್ರೇಕಿಂಗ್ ನ್ಯೂಸ್
08-11-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 8: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಉಲ್ಲೇಖಿಸಿದ್ದ ಹೊರತಾಗ್ಯೂ ಅದನ್ನು ಬದಿಗೊತ್ತಿ ಕೇಸನ್ನು ವಿಶೇಷ ನ್ಯಾಯಾಲಯಕ್ಕೆ ರಾಜ್ಯ ಹೈಕೋರ್ಟ್ ಹಿಂತಿರುಗಿಸಿದೆ.
ಅಲ್ಲದೆ, ಸಚಿವ ಸಿ ಟಿ ರವಿ ವಿರುದ್ಧ ಎ.ಸಿ ಕುಮಾರ್ ಎಂಬುವವರು ಸಲ್ಲಿಸಿದ್ದ ದೂರಿಗೆ ಪೂರಕವಾಗಿ ಆರೋಪಕ್ಕೆ ಸಂಬಂಧಪಟ್ಟು ಹೆಚ್ಚುವರಿ ಅಫಿಡವಿಟ್ಟು ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಚಿಕ್ಕಮಗಳೂರು ನಿವಾಸಿಯಾಗಿರುವ ಎ.ಸಿ ಕುಮಾರ್ ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ನೀಡಿದ್ದರು. ಇದರಿಂದಾಗಿ ಎಸಿಬಿಗೂ ಈ ಬಗ್ಗೆ ಪ್ರತ್ಯೇಕ ದೂರು ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿದೆ.
ಎ.ಸಿ ಕುಮಾರ್ ಅವರು, ಸಿ.ಟಿ ರವಿ ವಿರುದ್ಧ 2012ರಲ್ಲಿ ಖಾಸಗಿ ದೂರು ನೀಡಿ 2004ರಿಂದ 2010ರ ಮಧ್ಯೆ ಬಲ್ಲ ಮೂಲಗಳ ಆದಾಯದ ಹೊರತಾಗಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಮಯದಲ್ಲಿ ಅವರ ಬಲ್ಲ ಆದಾಯದ ಮೂಲ 49 ಲಕ್ಷ ರೂಪಾಯಿ ಆಗಿದ್ದರೆ ಅವರ ಆಸ್ತಿ ಗಳಿಕೆ 3.18 ಕೋಟಿಯಷ್ಟಿದೆ. ಇಷ್ಟೊಂದು ಗಳಿಕೆ ಹೊಂದಲು ಹೇಗೆ ಸಾಧ್ಯ ಎಂದು ಎ ಸಿ ಕುಮಾರ್ ಪ್ರಶ್ನಿಸಿದ್ದರು.
ಈ ನಡುವೆ, 2015ರಲ್ಲಿ ಸುಪ್ರೀಂ ಕೋರ್ಟ್, ದೂರು ನೀಡಿದವರು ಕಡ್ಡಾಯವಾಗಿ ದೂರಿಗೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಬೇಕೆಂದು ಆದೇಶ ನೀಡಿತ್ತು. ಈ ಆದೇಶ ಹಿನ್ನೆಲೆಯಲ್ಲಿ ಸಿಟಿ ರವಿ ಪರ ವಕೀಲರು, ದೂರು ನೀಡಿದವರು ಅದಕ್ಕೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಿಲ್ಲ, ಹಾಗಾಗಿ ಇಡೀ ಪ್ರಕರಣವನ್ನು ಕೈಬಿಡಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
In a partial relief to BJP national general secretary C.T. Ravi, the High Court of Karnataka has set aside a 2016 special court order directing the Anti-Corruption Bureau (ACB) to probe a disproportionate assets allegation made against him in a private complaint.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm