ಬ್ರೇಕಿಂಗ್ ನ್ಯೂಸ್
08-11-20 11:07 am Headline Karnataka News Network ಕರ್ನಾಟಕ
ಬೆಂಗಳೂರು, ನವೆಂಬರ್ 8: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ ರವಿ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ)ಕ್ಕೆ ಉಲ್ಲೇಖಿಸಿದ್ದ ಹೊರತಾಗ್ಯೂ ಅದನ್ನು ಬದಿಗೊತ್ತಿ ಕೇಸನ್ನು ವಿಶೇಷ ನ್ಯಾಯಾಲಯಕ್ಕೆ ರಾಜ್ಯ ಹೈಕೋರ್ಟ್ ಹಿಂತಿರುಗಿಸಿದೆ.
ಅಲ್ಲದೆ, ಸಚಿವ ಸಿ ಟಿ ರವಿ ವಿರುದ್ಧ ಎ.ಸಿ ಕುಮಾರ್ ಎಂಬುವವರು ಸಲ್ಲಿಸಿದ್ದ ದೂರಿಗೆ ಪೂರಕವಾಗಿ ಆರೋಪಕ್ಕೆ ಸಂಬಂಧಪಟ್ಟು ಹೆಚ್ಚುವರಿ ಅಫಿಡವಿಟ್ಟು ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಚಿಕ್ಕಮಗಳೂರು ನಿವಾಸಿಯಾಗಿರುವ ಎ.ಸಿ ಕುಮಾರ್ ಅವರು ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ದೂರು ನೀಡಿದ್ದರು. ಇದರಿಂದಾಗಿ ಎಸಿಬಿಗೂ ಈ ಬಗ್ಗೆ ಪ್ರತ್ಯೇಕ ದೂರು ಸಲ್ಲಿಸಲು ನ್ಯಾಯಾಲಯ ಅವಕಾಶ ನೀಡಿದೆ.
ಎ.ಸಿ ಕುಮಾರ್ ಅವರು, ಸಿ.ಟಿ ರವಿ ವಿರುದ್ಧ 2012ರಲ್ಲಿ ಖಾಸಗಿ ದೂರು ನೀಡಿ 2004ರಿಂದ 2010ರ ಮಧ್ಯೆ ಬಲ್ಲ ಮೂಲಗಳ ಆದಾಯದ ಹೊರತಾಗಿ ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ಆರೋಪಿಸಿದ್ದರು. ಈ ಸಮಯದಲ್ಲಿ ಅವರ ಬಲ್ಲ ಆದಾಯದ ಮೂಲ 49 ಲಕ್ಷ ರೂಪಾಯಿ ಆಗಿದ್ದರೆ ಅವರ ಆಸ್ತಿ ಗಳಿಕೆ 3.18 ಕೋಟಿಯಷ್ಟಿದೆ. ಇಷ್ಟೊಂದು ಗಳಿಕೆ ಹೊಂದಲು ಹೇಗೆ ಸಾಧ್ಯ ಎಂದು ಎ ಸಿ ಕುಮಾರ್ ಪ್ರಶ್ನಿಸಿದ್ದರು.
ಈ ನಡುವೆ, 2015ರಲ್ಲಿ ಸುಪ್ರೀಂ ಕೋರ್ಟ್, ದೂರು ನೀಡಿದವರು ಕಡ್ಡಾಯವಾಗಿ ದೂರಿಗೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಬೇಕೆಂದು ಆದೇಶ ನೀಡಿತ್ತು. ಈ ಆದೇಶ ಹಿನ್ನೆಲೆಯಲ್ಲಿ ಸಿಟಿ ರವಿ ಪರ ವಕೀಲರು, ದೂರು ನೀಡಿದವರು ಅದಕ್ಕೆ ಪೂರಕವಾಗಿ ಅಫಿಡವಿಟ್ಟು ಸಲ್ಲಿಸಿಲ್ಲ, ಹಾಗಾಗಿ ಇಡೀ ಪ್ರಕರಣವನ್ನು ಕೈಬಿಡಬೇಕೆಂದು ಹೈಕೋರ್ಟ್ ಮೊರೆ ಹೋಗಿದ್ದರು.
In a partial relief to BJP national general secretary C.T. Ravi, the High Court of Karnataka has set aside a 2016 special court order directing the Anti-Corruption Bureau (ACB) to probe a disproportionate assets allegation made against him in a private complaint.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm