ಬ್ರೇಕಿಂಗ್ ನ್ಯೂಸ್
30-08-23 01:02 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 30: ಹತ್ತನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಅಪಾರ್ಟ್ಮೆಂಟಿನ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬೆಳ್ಳಂದೂರಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕಿಯನ್ನು ಜೆಸ್ಸಿಕಾ (14) ಎಂದು ಗುರುತಿಸಲಾಗಿದೆ.
ಬೆಳ್ಳಂದೂರಿನ ಕ್ಲಾಸಿಕ್ ಅಪಾರ್ಟ್ಮೆಂಟ್ನ 12ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಖಾಸಗಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಜೆಸ್ಸಿಕಾ ಮಂಗಳವಾರ ಬೆಳಗ್ಗೆ ಶಾಲೆಗೆ ಹೋಗಿದ್ದು ವಾಪಸ್ ಮನೆಗೆ ಬಂದಿದ್ದಾಳೆ. ಬೆಳಗ್ಗೆ 10.30ರ ಸುಮಾರಿಗೆ ಅಪಾರ್ಟ್ಮೆಂಟ್ಗೆ ಬಂದಿದ್ದ ಜೆಸ್ಸಿಕಾ 12ನೇ ಮಹಡಿಯಿಂದ ಹೊರಕ್ಕೆ ಹಾರಿ ಸಾವಿಗೆ ಶರಣಾಗಿದ್ದಾಳೆ.
ಜೆಸ್ಸಿಕಾ ಕುಟುಂಬ ತಮಿಳುನಾಡಿನವರಾಗಿದ್ದು ತಂದೆ ಸಾಫ್ಟ್ವೇರ್ ಎಂಜಿನಿಯರ್, ತಾಯಿ ಖಾಸಗಿ ಶಾಲೆಯಲ್ಲಿ ಟೀಚರ್ ಆಗಿದ್ದಾರೆ. ಕ್ಲಾಸಿಕ್ ಅಪಾರ್ಟ್ಮೆಂಟ್ನ 11ನೇ ಮಹಡಿಯಲ್ಲಿ ವಾಸವಾಗಿದ್ದರು. ಬೆಳಗ್ಗೆ ಬಾಲಕಿ ಶಾಲೆಗೆ ಹೋಗಿದ್ದು ವಾಪಸ್ ಬಂದಾಗ ಪೋಷಕರು ಇರಲಿಲ್ಲ. ಮನೆಯಲ್ಲಿ ಯಾರೂ ಇಲ್ಲದಾಗ ಸಾವಿಗೆ ಶರಣಾಗಿದ್ದಾಳೆ. ಜೆಸ್ಸಿಕಾ ಕಳೆದ ಮೂರು ತಿಂಗಳಿಂದ ಶಾಲೆಯಲ್ಲಿ ಸರಿಯಾಗಿ ತರಗತಿಗಳಿಗೆ ಹಾಜರಾಗುತ್ತಿರಲಿಲ್ಲ. ಶಾಲೆಯಿಂದ ಬೇಗ ಮನೆಗೆ ಮರಳುತ್ತಿದ್ದಳು ಎನ್ನಲಾಗಿದೆ. ಇದೀಗ ಹಠಾತ್ ಸಾವಿಗೆ ಶರಣಾಗಿದ್ದು ಘಟನೆಗೆ ಕಾರಣವೇನು ಎನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
A 14-year-old girl died by suicide by jumping off her family’s 12th floor apartment in Bellandur. Jessica, who lived with her parents in the apartment, is said to have jumped off the building around 10:20 am on Tuesday morning when her parents were away at work. She was a Class 10 student in a private school. Bellandur police visited the spot following the incident and shifted her body to the hospital.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm