ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm