ಬ್ರೇಕಿಂಗ್ ನ್ಯೂಸ್
01-09-23 11:06 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.1: ಚಂದ್ರಯಾನ ಯಶಸ್ಸಿನ ನಂತರ ಭಾರತದ ಇಸ್ರೋ ಸೂರ್ಯನತ್ತ ದೃಷ್ಟಿ ನೆಟ್ಟಿದೆ. ಆದಿತ್ಯ ಎಲ್-1 ಗಗನ ನೌಕೆಯನ್ನು ಸೂರ್ಯನ ಬಳಿಗೆ ಕಳಿಸಲು ಸಿದ್ಧತೆ ನಡೆಸಿದೆ. ಶನಿವಾರ ಬೆಳಗ್ಗೆ 11:50 ಕ್ಕೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ನೌಕೆ ಉಡಾವಣೆಯಾಗಲಿದೆ.
ಇಸ್ರೋ ಕೈಗೊಂಡಿರುವ ಈ ಹೊಸಬ ಯೋಜನೆ ಕುರಿತು ಇಡೀ ವಿಶ್ವದಲ್ಲಿ ಕುತೂಹಲ ಹೆಚ್ಚಾಗಿದೆ ಎಂದು ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ತಿಳಿಸಿದ್ದಾರೆ. ಸಾಕಷ್ಟು ಸವಾಲುಗಳ ಮಧ್ಯೆ ಉಡಾವಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದೆ ಎಂದವರು ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ, ಆದಿತ್ಯ-ಎಲ್1 ಬಾಹ್ಯಾಕಾಶ ನೌಕೆಯನ್ನು ಸೌರ ಕರೋನಗಳ (ಸೂರ್ಯನ ಹೊರಗಿನ ಪದರಗಳು) ಅಧ್ಯಯನಕ್ಕಾಗಿ ಕೈಗೊಳ್ಳಲಾಗಿದೆ. ಸೂರ್ಯನಿಂದ ನಿಗದಿತ ದೂರದಲ್ಲಿರುವ ಲಾಗ್ರಾಂಜಿಯನ್ ಪಾಯಿಂಟ್ ಎನ್ನುವಲ್ಲಿ ನೌಕೆಯನ್ನಿರಿಸಿ ಸೌರ ಮಾರುತಗಳ ಅಧ್ಯಯನದ ಗುರಿ ಇರಿಸಲಾಗಿದೆ. ಈ ಪಾಯಿಂಟ್ ಭೂಮಿಯಿಂದ ಸುಮಾರು 15 ಲಕ್ಷ ಕಿ.ಮೀ. ದೂರದಲ್ಲಿದ್ದು, ಈ ಜಾಗವನ್ನು ತಲುಪುವುದೇ ಸವಾಲಿನ ಯೋಜನೆಯಾಗಿದೆ.
ಏನಿದು ಎಲ್- 1 ಪಾಯಿಂಟ್?
ಸೂರ್ಯನ ಗುರುತ್ವಾಕರ್ಷಣೆ ಹಾಗೂ ಭೂಮಿಯ ಗುರುತ್ವಾಕರ್ಷಣೆ ಸಮ ಪ್ರಮಾಣದಲ್ಲಿ ಇರುವ 5 ಸ್ಥಳಗಳು ಭೂಮಿಯ ಕಕ್ಷೆಯಲ್ಲಿ ಸಿಗುತ್ತವೆ. ಇದನ್ನು ಲಾಗ್ರಾಂಜಿಯನ್ ಪಾಯಿಂಟ್ ಎಂದು ಕರೆಯಲಾಗುತ್ತದೆ. ಈ ಪೈಕಿ ಲಾಗ್ರಾಂಜಿಯನ್ ಪಾಯಿಂಟ್ 1ರಲ್ಲಿ ಭಾರತದ ಸೌರ ಅಧ್ಯಯನ ಉಪಗ್ರಹ ನಿಲ್ಲಲಿದೆ. ಬಾಹ್ಯಾಕಾಶಕ್ಕೆ ಕಳುಹಿಸಲಾಗುವ ವಸ್ತುಗಳು ಈ ಸ್ಥಳದಲ್ಲಿಯೇ ಇರುವಂತೆ ಮಾಡಲಾಗುತ್ತದೆ.
India’s space agency Isro is set to launch a new satellite this week aimed at studying the Sun, just days after the country successfully landed a spacecraft on the Moon as part of its Chandrayaan-3 mission. The country’s ambitious mission of landing a spacecraft on the Moon’s south pole – a feat achieved by no other country – will now be followed just days later by the launch of the Aditya-L1 satellite.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm