ಬ್ರೇಕಿಂಗ್ ನ್ಯೂಸ್
03-09-23 07:55 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.3: ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಇಳಿಸಿದ ದಿನದಿಂದಲೇ ಪಕ್ಷದ ಅವನತಿ ಶುರುವಾಗಿದೆ. ಆಗ ಆರಂಭಗೊಂಡ ಡೌನ್ ಫಾಲ್ ಈಗಲೂ ಮೇಲೇಳಲೇ ಇಲ್ಲ ಎಂದು ಮಾಜಿ ಬಿಜೆಪಿ ಶಾಸಕ ರಾಜೂಗೌಡ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಬಿಎಸ್ವೈ ಹಾಗೂ ವಿಜಯೇಂದ್ರ ಅವರು ಪಕ್ಷ ಕಟ್ಟುತ್ತಿದ್ದಾರೆ. ಸೋತವರ ಜೊತೆ ಈಗಲೂ ಬಿಎಸ್ವೈ ಮಾತನಾಡುತ್ತಿದ್ದಾರೆ. ಅವರ ಕಡೆಗಣನೆಯೇ ಪಕ್ಷದ ಕುಸಿತಕ್ಕೆ ಕಾರಣ ಎಂದಿದ್ದಾರೆ.


ಬಿ.ಎಲ್ ಸಂತೋಷ್ ವಿರುದ್ಧ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ನಮ್ಮ ರೇಣುಕಣ್ಣ ಅವರು ಯಾವ ಬಾಲ್ಗೆ ಫೋರ್, ಸಿಕ್ಸ್ ಹೊಡೀತಾರೆ ಎಂದು ಗೊತ್ತಾಗುವುದಿಲ್ಲ. ಫಿಲ್ಟರ್ ಇಲ್ಲದೇ ಮಾತನಾಡುತ್ತಾರೆ. ರೇಣುಕಾ ಅವರನ್ನು ಯಾರೂ ಖರೀದಿ ಮಾಡಲು ಆಗುವುದಿಲ್ಲ. ಅವರೇ ಬೇಕಾದರೆ ಎಲ್ಲರನ್ನೂ ಖರೀದಿ ಮಾಡುತ್ತಾರೆ. ಅವರು ಕಾಂಗ್ರೆಸ್ಗೆ ಹೋಗುವುದಿಲ್ಲ ಎಂದಿದ್ದಾರೆ.
ನೀವು ಕಾಂಗ್ರೆಸ್ ಸೇರುತ್ತೀರಂತೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಆಪರೇಷನ್ ಆಗಲು ನನಗೆ ಯಾವುದೇ ಕ್ಯಾನ್ಸರ್ ಗಡ್ಡೆ ಬೆಳೆದಿಲ್ಲ. ಯಾವ ರೋಗವೂ ಬಂದಿಲ್ಲ. ಸಹಜವಾಗಿ ಸುದೀಪ್ ಹುಟುಹಬ್ಬದ ಪಾರ್ಟಿಯಲ್ಲಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಈ ವೇಳೆ ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ. ನನಗೆ ಕಾಂಗ್ರೆಸ್ನಿಂದ ಆಹ್ವಾನ ಬಂದಿಲ್ಲ. ಯಾರು ಕೂಡ ಈ ವಿಚಾರವಾಗಿ ಸಂಪರ್ಕಿಸಿಲ್ಲ. ನಾನು ಆಪರೇಷನ್ ಆಗುವ ಪ್ರಶ್ನೆಯೇ ಇಲ್ಲ. ಬಿಜೆಪಿಯನ್ನು ತೊರೆಯುವುದಿಲ್ಲ ಎಂದವರು ಸ್ಪಷ್ಟನೆ ನೀಡಿದ್ದಾರೆ.
The party's decline began on the day BS Yediyurappa was removed from the chief minister's post. Former BJP MLA Raju Gowda said that the downfall, which started then, has not yet risen. Speaking to the media in Bengaluru, Hegde said, "BSY and Vijayendra are building the party. BSY is still talking to the losers. His neglect is the reason for the party's downfall.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 07:37 pm
HK News Staffer
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm