ಬ್ರೇಕಿಂಗ್ ನ್ಯೂಸ್
05-09-23 12:32 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.5: ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಒಟ್ಟು 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿದ್ದ ಬಹುತೇಕ ಐಪಿಎಸ್ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಅನುಪಮ್ ಅಗರವಾಲ್, ಮಂಗಳೂರು ಕಮಿಷನರ್ ಆಗಿ ನೇಮಕ ಮಾಡಲಾಗಿದೆ.
ಬೆಂಗಳೂರು ಪೂರ್ವ ಡಿಸಿಪಿ ಆಗಿದ್ದ ಭೀಮಾಶಂಕರ ಗುಳೇದ್ ಬೆಳಗಾವಿ ಎಸ್ಪಿ, ಬೆಂಗಳೂರು ಸಿಟಿ ಕ್ರೈಮ್ ಜಂಟಿ ಕಮಿಷನರ್ ಆಗಿದ್ದ ಡಿಐಜಿ ದರ್ಜೆಯ ಅಧಿಕಾರಿ ಡಾ.ಎಸ್. ಡಿ ಶರಣಪ್ಪ ಅವರನ್ನು ಮೈಸೂರಿನ ಪೊಲೀಸ್ ಅಕಾಡೆಮಿ ಡಿಐಜಿಪಿ ಆಗಿ ವರ್ಗ ಮಾಡಲಾಗಿದೆ. ಮಂಗಳೂರು ಕಮಿಷನರ್ ಕುಲದೀಪ್ ಜೈನ್, ಉಡುಪಿ ಎಸ್ಪಿ ಅಕ್ಷಯ್ ಮಚ್ಚೀಂದ್ರ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಳಿಗೆ ಸ್ಥಳ ನಿಯೋಜನೆ ಮಾಡದೇ ವರ್ಗಾವಣೆಗೊಳಿಸಲಾಗಿದೆ. ಉಡುಪಿ ಎಸ್ಪಿ ಆಗಿ ಕಲಬುರಗಿಯಲ್ಲಿ ಪೊಲೀಸ್ ಅಕಾಡೆಮಿಯಲ್ಲಿದ್ದ ಅರುಣ್ ಕೆ. ಅವರನ್ನು ನೇಮಕ ಮಾಡಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ಸ್ಥಳ ಮತ್ತು ಹುದ್ದೆ ನಿಯೋಜನೆ ಇಂತಿದೆ.

35 IPS police officers transferred in Karnataka by Congress Government including Mangalore and Udupi. Many have been transferred without any post keeping it hold. Mangalore Commissioner Kuldeep Jain transferred within 5 months of posting.
23-04-26 01:36 pm
HK News Staffer
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
SSLC Results 2026: ಇಂದು ಮಧ್ಯಾಹ್ನ SSLC ಫಲಿತಾಂಶ...
23-04-26 10:54 am
ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ; ಮಲ್ಲಿಕಾರ್ಜುನ ಖರ...
21-04-26 09:02 pm
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
23-04-26 10:22 am
HK News Staffer
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
23-04-26 04:43 pm
HK News Staffer
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm